AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್

ಮಹಿಳಾ ಪೇದೆಯ ಸಿಡಿಆರ್ ಕದ್ದಿಲ್ಲದೇ ಬೇರೆ ವ್ಯಕ್ತಿಗೆ ನೀಡಿದ್ದು, ಆ ವ್ಯಕ್ತಿ ಮಹಿಳಾ ಪೇದೆಯ ಮದುವೆಯನ್ನೇ ನಿಲ್ಲಿಸಿದ್ದಾನೆ. ಇದಕ್ಕೆ ಮೂಲಕ ಕಾರಣರಾದ ಕಲಬುರಗಿಯ ಇಬ್ಬರು ಹೆಡ್​ ಕಾನ್ಸ್​ಟೇಬಲ್​ಗಳನ್ನು ಅಮಾನತು ಮಾಡಲಾಗಿದೆ.

ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 27, 2023 | 1:44 PM

Share

ಕಲಬುರಗಿ, (ಡಿಸೆಂಬರ್ 27): ಮಹಿಳಾ ಪೇದೆಯೊಬ್ಬರ(Lady Police) ಸಿಡಿಆರ್ ಕದ್ದು ಬೇರೆ ಖಾಸಗಿ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಬಳಿಕ ಖಾಸಗಿ ವ್ಯಕ್ತಿ ಮಹಿಳಾ ಪೇದೆಯನ್ನು ಮದುವೆಯಾಗಬೇಕಿದ್ದ ಹುಡುಗನಿಗೆ ಸಿಡಿಆರ್ ಕಳುಹಿಸಿದ್ದಾನೆ. ಇದರಿಂದ ಮಹಿಳಾ ಪೇದೆಯ ಮದುವೆ ರದ್ದಾಗಿದೆ. ಇದೀಗ ಇದಕ್ಕೆಲ್ಲ ಕಾರಣರಾದ ಕಲಬುರಗಿಯ (Kalaburagi) ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅವರನ್ನು ಪೊಲೀಸ್ ಆಯುಕ್ತ ಆರ್ ಚೇತನ್ ಅಮಾನತು ಮಾಡಿ ಆದೇಶ.

ಬೇರೆ ಕ್ರೈಂ ನಂಬರ್ ಹಾಕಿ ಮಹಿಳಾ ಕಾನ್ಸಟೇಬಲ್ ಸಿಡಿಆರ್ ಕದ್ದಿದ್ದರು. ಅಲ್ಲದೇ ಕದ್ದಿದ್ದಲ್ಲೇ ಅದನ್ನು ಖಾಸಗಿ ವ್ಯಕ್ತಿಗೆ ನೀಡಿದ್ದರು. ಇದನ್ನು ತೆಗೆದುಕೊಂಡಿದ್ದ ಖಾಸಗಿ ವ್ಯಕ್ತಿ, ಅವರನ್ನು (ಮಹಿಳಾ ಪೇದೆ) ನಾನು ಲವ್ ಮಾಡಿದ್ದೆನೆಂದು ಸಿಡಿಆರ್ ಕಳುಹಿಸಿ ಮದುವೆ ನಿಲ್ಲಿಸಿದ್ದಾನೆ. ಹೀಗಾಗಿ ಖಾಸಗಿ ವ್ಯಕ್ತಿಗೆ ಸಿಡಿಆರ್ ನೀಡಿದ ಆರೋಪದಡಿ ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ಆರ್ ಚೇತನ್ ಅದೇಶ ಹೊರಡಿಸಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ