AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು

ಬಾಲಕ ಮೊಹಮ್ಮದ್ ಮುಜಮಿಲ್ ಅಹ್ಮದ್ ಡಿಸೆಂಬರ್ 6 ರಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾಲಕನ ಶವ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು
ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು
TV9 Web
| Edited By: |

Updated on:Dec 08, 2021 | 8:40 AM

Share

ಕಲಬುರಗಿ: ಕಲಬುರಗಿ ನಗರದ ಫಿರ್ದೋಷ್ ಕಾಲೋನಿಯಿಂದ ನಾಪತ್ತೆಯಾಗಿದ್ದ 2 ವರ್ಷದ ಅಬೋಧ ಮಗು ಶವವಾಗಿ ಪತ್ತೆಯಾಗಿದೆ. ಮಗುವನ್ನು ಕೊಲೆ ಮಾಡಿದ್ದ ನಿರ್ದಯಿ ಹಂತಕರು ಶವವನ್ನು ಮನೆಯ ಸಮೀಪ ಮರಳಿನಲ್ಲಿ ಹೂತಿಟ್ಟಿರುವುದು ಪತ್ತೆಯಾಗಿದೆ. ಮೊಹಮ್ಮದ್ ಮುಜಮಿಲ್ ಅಹ್ಮದ್ ಕೊಲೆಯಾದ ಮಗು. ಕೊಲೆಯಾದ ಮಗುವಿನ ಮೈಮೇಲೆ ಸುಟ್ಟ ಗಾಯಗಳು ಕಂಡುಬಂದಿವೆ. ಕಲಬುರಗಿ ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕ ಮೊಹಮ್ಮದ್ ಮುಜಮಿಲ್ ಅಹ್ಮದ್ ಡಿಸೆಂಬರ್ 6 ರಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾಲಕನ ಶವ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡ ರಾತ್ರಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ರಾಯಚೂರು: ನಿನ್ನೆ ತಡ ರಾತ್ರಿ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ ರಾಘವೇಂದ್ರ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:34 am, Wed, 8 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?