AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು

ಬಾಲಕ ಮೊಹಮ್ಮದ್ ಮುಜಮಿಲ್ ಅಹ್ಮದ್ ಡಿಸೆಂಬರ್ 6 ರಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾಲಕನ ಶವ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು
ನಾಪತ್ತೆಯಾಗಿದ್ದ 2 ವರ್ಷದ ಮಗು ಶವವಾಗಿ ಪತ್ತೆ, ಶವವನ್ನು ಮರಳಿನಲ್ಲಿ ಹೂತಿಟ್ಟಿದ್ದ ಹಂತಕರು
TV9 Web
| Edited By: |

Updated on:Dec 08, 2021 | 8:40 AM

Share

ಕಲಬುರಗಿ: ಕಲಬುರಗಿ ನಗರದ ಫಿರ್ದೋಷ್ ಕಾಲೋನಿಯಿಂದ ನಾಪತ್ತೆಯಾಗಿದ್ದ 2 ವರ್ಷದ ಅಬೋಧ ಮಗು ಶವವಾಗಿ ಪತ್ತೆಯಾಗಿದೆ. ಮಗುವನ್ನು ಕೊಲೆ ಮಾಡಿದ್ದ ನಿರ್ದಯಿ ಹಂತಕರು ಶವವನ್ನು ಮನೆಯ ಸಮೀಪ ಮರಳಿನಲ್ಲಿ ಹೂತಿಟ್ಟಿರುವುದು ಪತ್ತೆಯಾಗಿದೆ. ಮೊಹಮ್ಮದ್ ಮುಜಮಿಲ್ ಅಹ್ಮದ್ ಕೊಲೆಯಾದ ಮಗು. ಕೊಲೆಯಾದ ಮಗುವಿನ ಮೈಮೇಲೆ ಸುಟ್ಟ ಗಾಯಗಳು ಕಂಡುಬಂದಿವೆ. ಕಲಬುರಗಿ ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕ ಮೊಹಮ್ಮದ್ ಮುಜಮಿಲ್ ಅಹ್ಮದ್ ಡಿಸೆಂಬರ್ 6 ರಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾಲಕನ ಶವ ಪತ್ತೆಯಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಡ ರಾತ್ರಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ರಾಯಚೂರು: ನಿನ್ನೆ ತಡ ರಾತ್ರಿ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ ರಾಘವೇಂದ್ರ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:34 am, Wed, 8 December 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ