AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ (ACC Cement factory) ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೋ ಮಾಡಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ.

ಕಲಬುರಗಿ: ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Dec 07, 2023 | 9:02 AM

Share

ಕಲಬುರಗಿ, (ಡಿಸೆಂಬರ್ 07): ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ (ACC Cement factory) ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ (Kalaburagi) ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ರಮೇಶ್​​ ಪವಾರ್​​(47) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಮೇಶ್​​​​​, ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅಳಿಯನಾಗಿದ್ದು, ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು ಆದ್ರೆ, ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು: ಹಾಸ್ಟೆಲ್​ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ಮೃತ ರಮೇಶ್​​​​​ , ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಆದ್ರೆ, ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್​ ಮಾಡಿದ್ದು, ​​​​ ಕಾರ್ಖಾನೆ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!