AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ಇಲ್ಲ: ಕಮಲ್ ಪಂತ್

ಸದ್ಯ ಬೆಂಗಳೂರಿಗೆ ಟ್ರಾಕ್ಟರ್​ನಲ್ಲಿ ಬರುವುದಕ್ಕೆ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ಇಲ್ಲ: ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
sandhya thejappa
sandhya thejappa| Edited By: |

Updated on: Jan 25, 2021 | 3:03 PM

Share

ಬೆಂಗಳೂರು: ಕೆಲವು ಸಂಘಟನೆಗಳು ಗಣರಾಜ್ಯೋತ್ಸವ ಆಚರಣೆಗೆ ಮನವಿ ಮಾಡಿವೆ. ಆದರೆ ಟ್ರಾಕ್ಟರ್ ಮೆರವಣಿಗೆ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ನಿರ್ದಿಷ್ಟವಾಗಿ ಮಾಹಿತಿ ಕೊಟ್ಟರೆ ನಾವು ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ತಯಾರಿದ್ದೇವೆ. ಸದ್ಯ ಬೆಂಗಳೂರಿಗೆ ಟ್ರಾಕ್ಟರ್​ನಲ್ಲಿ ಬರುವುದಕ್ಕೆ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಫ್ರೀಡಂಪಾರ್ಕ್ ಪ್ರತಿಭಟನೆ ಸಂಬಂಧ ಕೆಲವರು ಮನವಿ ಮಾಡಿದ್ದಾರೆ ಅದಕ್ಕೆ ಒಪ್ಪಿಗೆ ಇದೆ. ನಾಳೆ ಪೆರೇಡ್ ಗ್ರೌಂಡ್​ ಬಂದೋಬಸ್ತ್​ಗೆ 1000 ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಕೋವಿಡ್ ಪ್ರೋಟೋಕಾಲ್ ಇರುತ್ತದೆ ಎಂದು ತಿಳಿಸಿದ ಕಮಲ್ ಪಂತ್ ಆಹ್ವಾನ ಇರುವವರು ಮಾತ್ರ ಪೆರೇಡ್​ಗೆ ಬರಬೇಕು ಎಂದು  ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಚಾಮರಾಜನಗರದಿಂದ ದೆಹಲಿಗೆ ರೈತರ ರಥಯಾತ್ರೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?