AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ

ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ.

ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
shruti hegde
|

Updated on: Mar 29, 2021 | 11:45 AM

Share

ಮಂಗಳೂರು: ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳ ತಾಲೂಕಿನ ಕಕ್ಯಪದವು ಮೈರ ಸತ್ಯ-ಧರ್ಮ ಜೋಡುಕೆರೆಯಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್​ನಲ್ಲಿ 100 ಮೀಟರ್​ ಕ್ರಮಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಳೆದ ವಾರದಲ್ಲಿ ವೇಣೂರಿನ ಪೆರ್ಮುಡದಲ್ಲಿ ನಡೆದ ಕಂಬಳದಲ್ಲಿ 8.89 ಸೆಂಕೆಂಡ್​ಗಳಲ್ಲಿ 100 ಮೀಟರ್​ ಕಂಬಳ ಓಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಅದಕ್ಕೂ ಮೀರಿದ ಸಾಧನೆ ಮಾಡಿದ್ದು ತನ್ನ ಹಳೆಯ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಮಿಜಾರು ಪ್ರಸಾದ್​ ನಿಲಯ ಶಕ್ತಿಪ್ರಸಾದ್ ಶೆಟ್ಟಿ ಮಾಲೀಕರ ಕೋಣಗಳನ್ನು ಶ್ರೀನಿವಾಸ್​ ಗೌಡ ಓಡಿಸಿದ್ದಾರೆ. 8.78 ಸೆಕೆಂಡುಗಳಲ್ಲಿ 100 ಮೀಟರ್​ ಕ್ರಮಿಸಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಕಂಬಳದಲ್ಲಿ ಶ್ರೀನಿವಾಸ್​ ಗೌಡ 18 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?