AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ

ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ.

ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
shruti hegde
|

Updated on: Mar 29, 2021 | 11:45 AM

Share

ಮಂಗಳೂರು: ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳ ತಾಲೂಕಿನ ಕಕ್ಯಪದವು ಮೈರ ಸತ್ಯ-ಧರ್ಮ ಜೋಡುಕೆರೆಯಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್​ನಲ್ಲಿ 100 ಮೀಟರ್​ ಕ್ರಮಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಳೆದ ವಾರದಲ್ಲಿ ವೇಣೂರಿನ ಪೆರ್ಮುಡದಲ್ಲಿ ನಡೆದ ಕಂಬಳದಲ್ಲಿ 8.89 ಸೆಂಕೆಂಡ್​ಗಳಲ್ಲಿ 100 ಮೀಟರ್​ ಕಂಬಳ ಓಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಅದಕ್ಕೂ ಮೀರಿದ ಸಾಧನೆ ಮಾಡಿದ್ದು ತನ್ನ ಹಳೆಯ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಮಿಜಾರು ಪ್ರಸಾದ್​ ನಿಲಯ ಶಕ್ತಿಪ್ರಸಾದ್ ಶೆಟ್ಟಿ ಮಾಲೀಕರ ಕೋಣಗಳನ್ನು ಶ್ರೀನಿವಾಸ್​ ಗೌಡ ಓಡಿಸಿದ್ದಾರೆ. 8.78 ಸೆಕೆಂಡುಗಳಲ್ಲಿ 100 ಮೀಟರ್​ ಕ್ರಮಿಸಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಕಂಬಳದಲ್ಲಿ ಶ್ರೀನಿವಾಸ್​ ಗೌಡ 18 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!