AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ. ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Oct 29, 2020 | 2:29 PM

Share

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ.

ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

Published On - 1:07 pm, Thu, 29 October 20

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು