AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ. ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 29, 2020 | 2:29 PM

Share

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ.

ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

Published On - 1:07 pm, Thu, 29 October 20

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ