AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ. ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
ಆಯೇಷಾ ಬಾನು
|

Updated on:Oct 29, 2020 | 2:29 PM

Share

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ.

ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

Published On - 1:07 pm, Thu, 29 October 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​