ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ. ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
ಆಯೇಷಾ ಬಾನು

Updated on: Oct 29, 2020 | 2:29 PM

ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ.

ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ
ಕೆ.ಕಲ್ಯಾಣ್​ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್​ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.

Published On - 1:07 pm, Thu, 29 October 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us