AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’ ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ […]

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 29, 2020 | 2:37 PM

Share

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’

ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

Published On - 2:33 pm, Thu, 29 October 20

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ