AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’ ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ […]

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್
ಆಯೇಷಾ ಬಾನು
|

Updated on:Oct 29, 2020 | 2:37 PM

Share

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’

ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

Published On - 2:33 pm, Thu, 29 October 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ