AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’ ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ […]

ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 29, 2020 | 2:37 PM

Share

ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’

ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಚಿತ್ರಸಾಹಿತಿ ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ

Published On - 2:33 pm, Thu, 29 October 20

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ