ಲೋಕಸಭಾ ಚುನಾವಣೆ ಫಲಿತಾಂಶ: ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಶಾಸಕ ಸ್ವರೂಪ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ದೇವಸ್ಥಾನದಲ್ಲಿ ಪೂಜೆ

ಲೋಕಸಭಾ ಚುನಾವಣೆ ಫಲಿತಾಂಶ: ಜೆಡಿಎಸ್ ಕಾರ್ಯಕರ್ತರ ಅಭಿಮಾನವನ್ನು ನಾವು ಪ್ರಸ್ತಾಪಿಸಿರುವ ಕಾರಣ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ನೇತೃತ್ವದಲ್ಲಿ ನಗರದ ಎಂಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪ್ರಜ್ವಲ್ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶ: ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಶಾಸಕ ಸ್ವರೂಪ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ದೇವಸ್ಥಾನದಲ್ಲಿ ಪೂಜೆ
|

Updated on:Jun 04, 2024 | 11:04 AM

ಹಾಸನ: ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಿಗೆ ತಮ್ಮ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇಲೆ ಅಭಿಮಾನ ಕಡಿಮೆಯಾಗಿಲ್ಲ. ಲೈಂಗಿಕ ಅಪರಾಧಗಳ (sexual offences) ಪ್ರಕರಣದಲ್ಲಿ ಆರೋಪಿಯಾಗಿ ದೇಶದಿಂದ ತಲೆಮರೆಸಿಕೊಂಡು ಒಂದು ತಿಂಗಳು ನಂತರ ವಾಪಸ್ಸು ಬಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರೂ ಕಾರ್ಯಕರ್ತರು ಅವರ ಮೇಲೆ ವಿಶ್ವಾಸವಿರಿಸಿಕೊಂಡಿದ್ದಾರೆ. ಪ್ರಜ್ವಲ್ ಸೆಕ್ಸ್ ಟೇಪುಗಳು ಹೊರಬಿದ್ದ ಬಳಿಕ ಹಾಸನದ ಜನ ಜೆಡಿಎಸ್ ಅಭ್ಯರ್ಥಿಯ ಬಗ್ಗೆ ಯಾವ ಭಾವನೆ ತಳೆದಿದ್ದಾರೋ ಗೊತ್ತಿಲ್ಲ, ಇನ್ನು ಸ್ವಲ್ಪ ಹೊತ್ತಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ (Shreyas Patel) ಹಣೆಬರಹದ ಬಗ್ಗೆ ಗೊತ್ತಾಗಲಿದೆ. ಜೆಡಿಎಸ್ ಕಾರ್ಯಕರ್ತರ ಅಭಿಮಾನವನ್ನು ನಾವು ಪ್ರಸ್ತಾಪಿಸಿರುವ ಕಾರಣ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ (Swaroop Prakash) ನೇತೃತ್ವದಲ್ಲಿ ನಗರದ ಎಂಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪ್ರಜ್ವಲ್ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್‌ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್​ಗೂ ಮುನ್ನ ಎಸ್​ಐಟಿ ಮೆಗಾ ಪ್ಲಾನ್

Published On - 10:37 am, Tue, 4 June 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್