ಲೋಕಸಭಾ ಚುನಾವಣೆ ಫಲಿತಾಂಶ: ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಶಾಸಕ ಸ್ವರೂಪ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ದೇವಸ್ಥಾನದಲ್ಲಿ ಪೂಜೆ

ಲೋಕಸಭಾ ಚುನಾವಣೆ ಫಲಿತಾಂಶ: ಜೆಡಿಎಸ್ ಕಾರ್ಯಕರ್ತರ ಅಭಿಮಾನವನ್ನು ನಾವು ಪ್ರಸ್ತಾಪಿಸಿರುವ ಕಾರಣ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ನೇತೃತ್ವದಲ್ಲಿ ನಗರದ ಎಂಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪ್ರಜ್ವಲ್ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶ: ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಶಾಸಕ ಸ್ವರೂಪ್ ನೇತೃತ್ವದಲ್ಲಿ ಕಾರ್ಯಕರ್ತರಿಂದ ದೇವಸ್ಥಾನದಲ್ಲಿ ಪೂಜೆ
|

Updated on:Jun 04, 2024 | 11:04 AM

ಹಾಸನ: ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಿಗೆ ತಮ್ಮ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇಲೆ ಅಭಿಮಾನ ಕಡಿಮೆಯಾಗಿಲ್ಲ. ಲೈಂಗಿಕ ಅಪರಾಧಗಳ (sexual offences) ಪ್ರಕರಣದಲ್ಲಿ ಆರೋಪಿಯಾಗಿ ದೇಶದಿಂದ ತಲೆಮರೆಸಿಕೊಂಡು ಒಂದು ತಿಂಗಳು ನಂತರ ವಾಪಸ್ಸು ಬಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರೂ ಕಾರ್ಯಕರ್ತರು ಅವರ ಮೇಲೆ ವಿಶ್ವಾಸವಿರಿಸಿಕೊಂಡಿದ್ದಾರೆ. ಪ್ರಜ್ವಲ್ ಸೆಕ್ಸ್ ಟೇಪುಗಳು ಹೊರಬಿದ್ದ ಬಳಿಕ ಹಾಸನದ ಜನ ಜೆಡಿಎಸ್ ಅಭ್ಯರ್ಥಿಯ ಬಗ್ಗೆ ಯಾವ ಭಾವನೆ ತಳೆದಿದ್ದಾರೋ ಗೊತ್ತಿಲ್ಲ, ಇನ್ನು ಸ್ವಲ್ಪ ಹೊತ್ತಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ (Shreyas Patel) ಹಣೆಬರಹದ ಬಗ್ಗೆ ಗೊತ್ತಾಗಲಿದೆ. ಜೆಡಿಎಸ್ ಕಾರ್ಯಕರ್ತರ ಅಭಿಮಾನವನ್ನು ನಾವು ಪ್ರಸ್ತಾಪಿಸಿರುವ ಕಾರಣ ದೃಶ್ಯಗಳಲ್ಲಿ ಕಾಣಿಸುತ್ತಿದೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ (Swaroop Prakash) ನೇತೃತ್ವದಲ್ಲಿ ನಗರದ ಎಂಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪ್ರಜ್ವಲ್ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್‌ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್​ಗೂ ಮುನ್ನ ಎಸ್​ಐಟಿ ಮೆಗಾ ಪ್ಲಾನ್

Published On - 10:37 am, Tue, 4 June 24

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ