AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, 3 ದಿನ ಮಹಾ ಮಳೆಯ ಮುನ್ಸೂಚನೆ

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ.

Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​,  3 ದಿನ ಮಹಾ ಮಳೆಯ ಮುನ್ಸೂಚನೆ
ಮಳೆImage Credit source: Twitter
ನಯನಾ ರಾಜೀವ್
|

Updated on:May 24, 2023 | 7:31 AM

Share

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಬೆಳ್ಳೂರು, ಮಂಚಿಕೆರೆ, ಕ್ಯಾಸಲ್ ರಾಕ್, ಅಣ್ಣಿಗೆರೆ, ಕುಂದಗೋಳ, ಕಿರವತ್ತಿ, ಅಂಕೋಲಾ, ಬೆಳಗಾವಿ ವಿಮಾನ ನಿಲ್ದಾಣ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಸಕಲೇಶಪುರ, ಗೋಪಾಲ್​ನಗರ, ಬನವಾಸಿ, ಮದ್ದೂರು, ಉತ್ತರಹಳ್ಳಿ, ಹಳಿಯಾಳ, ಕುಮಟಾ, ಮಹಾಲಿಂಗಪುರ, ರಬಕವಿ, ಕೃಷ್ಣರಾಜಪೇಟೆ, ಶಿಡ್ಲಘಟ್ಟ, ನಿಪ್ಪಾಣಿ, ಚಿಕ್ಕಬಳ್ಳಾಪುರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆಗೆ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Rains: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ಬಿಬಿಎಂಪಿ

ಎಚ್​ಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರಾಖಂಡದ ಜ್ವಾಲಾಪುರ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹವಾಮಾನ ವೈಪರೀತ್ಯದಿಂದ 200 ವರ್ಷ ಹಳೆಯ ಮರವೊಂದು ಉರುಳಿಬಿದ್ದಿದೆ. ಏಕಾಏಕಿ ಬೃಹತ್‌ ಮರ ಉರುಳಿಬಿದ್ದಿದ್ದು ಅನೇಕರು ಸಿಲುಕಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Wed, 24 May 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​