AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್​ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ:​ ಚಕ್ರದಡಿ ಸಿಲುಕಿದ ಬೈಕ್​ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬೈಕ್​ ಸವಾರನೊಬ್ಬ ಲಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಭದ್ರಗೊಳದ ಬಳಿ ನಡೆದಿದೆ. ಮೈಸೂರು ಗೋಣಿಕೊಪ್ಪಲು ರಸ್ತೆಯ ಬಳಿ ಓವರ್​ಟೇಕ್​ ಮಾಡುವಾಗ ಅಪಘಾತ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಓವರ್​ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ:​ ಚಕ್ರದಡಿ ಸಿಲುಕಿದ ಬೈಕ್​ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಬೈಕ್​ ಸವಾರ
Skanda
| Edited By: |

Updated on: Dec 21, 2020 | 6:42 PM

Share

ಕೊಡಗು: ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬೈಕ್​ ಸವಾರನೊಬ್ಬ ಲಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಭದ್ರಗೊಳದ ಬಳಿ ನಡೆದಿದೆ. ಮೈಸೂರು ಗೋಣಿಕೊಪ್ಪಲು ರಸ್ತೆಯ ಬಳಿ ಓವರ್​ಟೇಕ್​ ಮಾಡುವಾಗ ಅಪಘಾತ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಮೃತ ಬೈಕ್​ ಸವಾರ ಕೇರಳದ ಕಣ್ಣೂರು ನಿವಾಸಿ ಸಿದ್ಧಾರ್ಥ್ ಎಂದು ತಿಳಿದುಬಂದಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಿದ್ಧಾರ್ಥ್ ಗೋಣಿಕೊಪ್ಪಲು​ ಬಳಿ ಹೋಗುವಾಗ ಎದುರಿಗಿದ್ದ ವಾಹನವನ್ನು ಓವರ್​ಟೇಕ್​ ಮಾಡಲು ಯತ್ನಿಸಿದ. ಈ ವೇಳೆ, ನಿಯಂತ್ರಣ ತಪ್ಪಿ ಪಕ್ಕದ ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ರಸ್ತೆಗೆ ಬಿದ್ದ ಸವಾರ ಲಾರಿಯ ಮುಂಭಾಗದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.

ಬೈಕ್​ನಲ್ಲಿ ತೆರಳುತ್ತಿರುವಾಗ ‭ಖಾಸಗಿ ಬಸ್​ಗೆ ಡಿಕ್ಕಿ: ಬಸ್​ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ