AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್​ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ:​ ಚಕ್ರದಡಿ ಸಿಲುಕಿದ ಬೈಕ್​ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬೈಕ್​ ಸವಾರನೊಬ್ಬ ಲಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಭದ್ರಗೊಳದ ಬಳಿ ನಡೆದಿದೆ. ಮೈಸೂರು ಗೋಣಿಕೊಪ್ಪಲು ರಸ್ತೆಯ ಬಳಿ ಓವರ್​ಟೇಕ್​ ಮಾಡುವಾಗ ಅಪಘಾತ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಓವರ್​ಟೇಕ್ ಮಾಡುವ ವೇಳೆ ಲಾರಿಗೆ ಡಿಕ್ಕಿ:​ ಚಕ್ರದಡಿ ಸಿಲುಕಿದ ಬೈಕ್​ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಬೈಕ್​ ಸವಾರ
Skanda
| Edited By: |

Updated on: Dec 21, 2020 | 6:42 PM

Share

ಕೊಡಗು: ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬೈಕ್​ ಸವಾರನೊಬ್ಬ ಲಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಭದ್ರಗೊಳದ ಬಳಿ ನಡೆದಿದೆ. ಮೈಸೂರು ಗೋಣಿಕೊಪ್ಪಲು ರಸ್ತೆಯ ಬಳಿ ಓವರ್​ಟೇಕ್​ ಮಾಡುವಾಗ ಅಪಘಾತ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಮೃತ ಬೈಕ್​ ಸವಾರ ಕೇರಳದ ಕಣ್ಣೂರು ನಿವಾಸಿ ಸಿದ್ಧಾರ್ಥ್ ಎಂದು ತಿಳಿದುಬಂದಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಿದ್ಧಾರ್ಥ್ ಗೋಣಿಕೊಪ್ಪಲು​ ಬಳಿ ಹೋಗುವಾಗ ಎದುರಿಗಿದ್ದ ವಾಹನವನ್ನು ಓವರ್​ಟೇಕ್​ ಮಾಡಲು ಯತ್ನಿಸಿದ. ಈ ವೇಳೆ, ನಿಯಂತ್ರಣ ತಪ್ಪಿ ಪಕ್ಕದ ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ರಸ್ತೆಗೆ ಬಿದ್ದ ಸವಾರ ಲಾರಿಯ ಮುಂಭಾಗದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.

ಬೈಕ್​ನಲ್ಲಿ ತೆರಳುತ್ತಿರುವಾಗ ‭ಖಾಸಗಿ ಬಸ್​ಗೆ ಡಿಕ್ಕಿ: ಬಸ್​ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್