AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂಡಿಕೆದಾರರಿಗೆ ವಂಚನೆ, ಕಣ್ವ ಗ್ರೂಪ್ ಎಂಡಿ ನಂಜುಂಡಯ್ಯ ಅರೆಸ್ಟ್

​ಬೆಂಗಳೂರು: ಹೂಡಿಕೆದಾರರಿಗೆ 10,000 ಕೋಟಿ ರೂ. ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಕಣ್ವ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕಣ್ವ ಕೋಆಪರೇಟಿವ್ ಸೊಸೈಟಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿ 4 ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಕರೆಸಿದ್ದ ಪೊಲೀಸರು ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯರನ್ನ ಬಂಧಿಸಿದ್ದಾರೆ.

ಹೂಡಿಕೆದಾರರಿಗೆ ವಂಚನೆ, ಕಣ್ವ ಗ್ರೂಪ್ ಎಂಡಿ ನಂಜುಂಡಯ್ಯ ಅರೆಸ್ಟ್
ಸಂಗ್ರಹ ಚಿತ್ರ
ಸಾಧು ಶ್ರೀನಾಥ್​
|

Updated on:Nov 02, 2019 | 2:52 PM

Share

​ಬೆಂಗಳೂರು: ಹೂಡಿಕೆದಾರರಿಗೆ 10,000 ಕೋಟಿ ರೂ. ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಕಣ್ವ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕಣ್ವ ಕೋಆಪರೇಟಿವ್ ಸೊಸೈಟಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿ 4 ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಕರೆಸಿದ್ದ ಪೊಲೀಸರು ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯರನ್ನ ಬಂಧಿಸಿದ್ದಾರೆ.

Published On - 8:51 am, Sat, 2 November 19