AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ: ಇಲ್ಲಿದೆ ಸಾಧರಕ ಪಟ್ಟಿ

ರಾಜ್ಯ ಸರ್ಕಾರ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾ ರತ್ನ ಪ್ರಶಸ್ತಿ ಮತ್ತು 2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಪ್ರಕಟಿಸಿದೆ

2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ:  ಇಲ್ಲಿದೆ ಸಾಧರಕ ಪಟ್ಟಿ
ವಿಧಾನಸೌಧ
TV9 Web
| Edited By: |

Updated on:Dec 05, 2022 | 9:18 PM

Share

ಬೆಂಗಳೂರು: ರಾಜ್ಯ ಸರ್ಕಾರ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾ ರತ್ನ ಪ್ರಶಸ್ತಿ ಮತ್ತು 2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಪ್ರಕಟಿಸಿದೆ. ನಾಳೆ (ಡಿ. 6) ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2022

1. ಎಂ.ಎಂ.ಕವನ-ಬಾಲ್ ಬ್ಯಾಡ್ಮಿಂಟನ್, 2. ಬಿ.ಗಜೇಂದ್ರ-ಗುಂಡು ಎತ್ತುವುದು, 3. ಶ್ರೀಧರ್-ಕಂಬಳ, 4. ರಮೇಶ್ ಮಳವಾಡ-ಖೋಖೋ, 5. ಹೆಚ್.ಖುಷಿ-ಯೋಗ, 6. ವೀರಭದ್ರ ಮುಧೋಳ-ಮಲ್ಲಕಂಬ, 7. ದರ್ಶನ್-ಕಬಡ್ಡಿ, 8. ಲೀನಾ ಅಂಥೋಣಿ ಸಿದ್ದಿ-ಮಟ್ಟಿ ಕುಸ್ತಿ

2021ನೇ ಸಾಲಿನ ಏಕಲವ್ಯ ಪ್ರಶಸ್ತಿ

1. ಬಿ.ಚೇತನ್-ಅಥ್ಲೆಟಿಕ್ಸ್, 2. ಶಿಖಾ ಗೌತಮ್-ಬ್ಯಾಡ್ಮಿಂಟನ್, 3.ಕೀರ್ತಿ ರಂಗಸ್ವಾಮಿ-ಸೈಕ್ಲಿಂಗ್, 4. ಅದಿತಿ ವಿಕ್ರಾಂತ್ ಪಾಟೀಲ್-ಫೆನ್ಸಿಂಗ್, 5. ಅಮೃತ್ ಮುದ್ರಾಬೆಟ್-ಜಿಮ್ನಾಸ್ಟಿಕ್, 6. ಶೇಷೇಗೌಡ-ಹಾಕಿ, 7. ರೇಷ್ಮಾ ಮರೂರಿ-ಲಾನ್ ಟೆನಿಸ್, 8. ಟಿ.ಜೆ.ಶ್ರೀಜಯ್-ಶೂಟಿಂಗ್​, 9. ತನೀಷ್ ಜಾರ್ಜ್ ಮ್ಯಾಥ್ಯೂ-ಈಜು, 10.ಹರಿಪ್ರಸಾದ್-ವಾಲಿಬಾಲ್, 11. ಯಶಸ್ವಿನಿ ಘೋರ್ಪಡೆ-ಟೇಬಲ್ ಟೆನಿಸ್, 12. ಸೂರಜ್ ಸಂಜು ಅಣ್ಣಿಕೇರಿ-ಕುಸ್ತಿ, 13. ಹೆಚ್.ಎಸ್.ಸಾಕ್ಷತ್-ನೆಟ್ ಬಾಲ್, 14. ಬಿ.ಎಂ.ಮನೋಜ್-ಬಾಸ್ಕೆಟ್ ಬಾಲ್, 15. ಎಂ.ರಾಘವೇಂದ್ರ-ಪ್ಯಾರಾ ಅಥ್ಲೆಟಿಕ್ಸ್

2021ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿ

1. ಅಲ್ಕಾ ಎನ್.ಪಡುತಾರೆ-ಸೈಕ್ಲಿಂಗ್, 2. ಬಿ.ಆನಂದ ಕುಮಾರ್-ಪ್ಯಾರಾ ಬ್ಯಾಡ್ಮಿಂಟನ್, 3. ಶೇಖರಪ್ಪ-ಯೋಗ, 4. ಕೆ.ಸಿ.ಅಶೋಕ್-ವಾಲಿಬಾಲ್, 5. ರವೀಂದ್ರ ಶೆಟ್ಟಿ-ಕಬಡ್ಡಿ, 6. ಬಿ.ಜೆ.ಅಮರನಾಥ್-ಯೋಗ

2022ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ

1. ಬಿಎಂಎಸ್​ ಮಹಿಳಾ ಕಾಲೇಜು-ಬೆಂಗಳೂರು ನಗರ ಜಿಲ್ಲೆ 2. ಮಂಗಳಾ ಫ್ರೆಂಡ್ಸ್ ಸರ್ಕಲ್-ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ 3. ನಿಟ್ಟೆ ಎಜುಕೇಷನ್ ಟ್ರಸ್ಟ್-ಉಡುಪಿ ಜಿಲ್ಲೆ

Published On - 9:12 pm, Mon, 5 December 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ