AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Result 2020: ಶೇ 69.20 Freshers ಪಾಸ್, ಬಾಲಕಿಯರೇ ಮೇಲುಗೈ

ಬೆಂಗಳೂರು: ವಿಳಂಬವಾಗಿ ನಡೆದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 61.80 ಫಲಿತಾಂಶ ಬಂದಿದೆ. ಜೊತೆಗೆ, ಕಳೆದ ವರ್ಷಕ್ಕಿಂತ ಈ ಸಲ ಹೆಚ್ಚು ಪ್ರಮಾಣದಲ್ಲಿ ಫ್ರೆಶರ್ಸ್ ಪಾಸ್​ ಆಗಿದ್ದು ಈ ಬಾರಿ ಶೇಕಡಾ 69.20% ಮಂದಿ ಫ್ರೆಶರ್ಸ್ ತೇರ್ಗಡೆ ಆಗಿದ್ದಾರೆ. ಕಳೆದ ವರ್ಷ ಇದರ ಪ್ರಮಾಣ ಶೇಕಡಾ 68.68% ಆಗಿತ್ತು. 2ನೇ ಪಿಯು ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ […]

2nd PUC Result 2020: ಶೇ 69.20 Freshers ಪಾಸ್, ಬಾಲಕಿಯರೇ ಮೇಲುಗೈ
KUSHAL V
| Edited By: |

Updated on:Jul 14, 2020 | 12:07 PM

Share

ಬೆಂಗಳೂರು: ವಿಳಂಬವಾಗಿ ನಡೆದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 61.80 ಫಲಿತಾಂಶ ಬಂದಿದೆ. ಜೊತೆಗೆ, ಕಳೆದ ವರ್ಷಕ್ಕಿಂತ ಈ ಸಲ ಹೆಚ್ಚು ಪ್ರಮಾಣದಲ್ಲಿ ಫ್ರೆಶರ್ಸ್ ಪಾಸ್​ ಆಗಿದ್ದು ಈ ಬಾರಿ ಶೇಕಡಾ 69.20% ಮಂದಿ ಫ್ರೆಶರ್ಸ್ ತೇರ್ಗಡೆ ಆಗಿದ್ದಾರೆ. ಕಳೆದ ವರ್ಷ ಇದರ ಪ್ರಮಾಣ ಶೇಕಡಾ 68.68% ಆಗಿತ್ತು.

2ನೇ ಪಿಯು ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ ಆಗಿದ್ರು ಎಂದು ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದವರಲ್ಲಿ 5,56,267 ವಿದ್ಯಾರ್ಥಿಗಳು ಫ್ರೆಶರ್ಸ್ ಆಗಿ ಪರೀಕ್ಷೆ ಬರೆದಿದ್ದಾರೆ. ಇದೀಗ, ಅವರಲ್ಲಿ 3,84,947 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಶೇಕಡಾ 68.73 ರಷ್ಟು ರಿಸಲ್ಟ್ ಗಳಿಸಿದ್ದಾರೆ. ಬಾಲಕರು ಈ ಬಾರಿ ಶೇಕಡಾ 54.77 ರಷ್ಟು ರಿಸಲ್ಟ್ ಗಳಿಸಿದ್ದಾರೆ.

Published On - 12:04 pm, Tue, 14 July 20

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​