AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Result 2020: ಶೇ 69.20 Freshers ಪಾಸ್, ಬಾಲಕಿಯರೇ ಮೇಲುಗೈ

ಬೆಂಗಳೂರು: ವಿಳಂಬವಾಗಿ ನಡೆದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 61.80 ಫಲಿತಾಂಶ ಬಂದಿದೆ. ಜೊತೆಗೆ, ಕಳೆದ ವರ್ಷಕ್ಕಿಂತ ಈ ಸಲ ಹೆಚ್ಚು ಪ್ರಮಾಣದಲ್ಲಿ ಫ್ರೆಶರ್ಸ್ ಪಾಸ್​ ಆಗಿದ್ದು ಈ ಬಾರಿ ಶೇಕಡಾ 69.20% ಮಂದಿ ಫ್ರೆಶರ್ಸ್ ತೇರ್ಗಡೆ ಆಗಿದ್ದಾರೆ. ಕಳೆದ ವರ್ಷ ಇದರ ಪ್ರಮಾಣ ಶೇಕಡಾ 68.68% ಆಗಿತ್ತು. 2ನೇ ಪಿಯು ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ […]

2nd PUC Result 2020: ಶೇ 69.20 Freshers ಪಾಸ್, ಬಾಲಕಿಯರೇ ಮೇಲುಗೈ
KUSHAL V
| Edited By: |

Updated on:Jul 14, 2020 | 12:07 PM

Share

ಬೆಂಗಳೂರು: ವಿಳಂಬವಾಗಿ ನಡೆದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇಕಡಾ 61.80 ಫಲಿತಾಂಶ ಬಂದಿದೆ. ಜೊತೆಗೆ, ಕಳೆದ ವರ್ಷಕ್ಕಿಂತ ಈ ಸಲ ಹೆಚ್ಚು ಪ್ರಮಾಣದಲ್ಲಿ ಫ್ರೆಶರ್ಸ್ ಪಾಸ್​ ಆಗಿದ್ದು ಈ ಬಾರಿ ಶೇಕಡಾ 69.20% ಮಂದಿ ಫ್ರೆಶರ್ಸ್ ತೇರ್ಗಡೆ ಆಗಿದ್ದಾರೆ. ಕಳೆದ ವರ್ಷ ಇದರ ಪ್ರಮಾಣ ಶೇಕಡಾ 68.68% ಆಗಿತ್ತು.

2ನೇ ಪಿಯು ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ್ ಆಗಿದ್ರು ಎಂದು ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದವರಲ್ಲಿ 5,56,267 ವಿದ್ಯಾರ್ಥಿಗಳು ಫ್ರೆಶರ್ಸ್ ಆಗಿ ಪರೀಕ್ಷೆ ಬರೆದಿದ್ದಾರೆ. ಇದೀಗ, ಅವರಲ್ಲಿ 3,84,947 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಶೇಕಡಾ 68.73 ರಷ್ಟು ರಿಸಲ್ಟ್ ಗಳಿಸಿದ್ದಾರೆ. ಬಾಲಕರು ಈ ಬಾರಿ ಶೇಕಡಾ 54.77 ರಷ್ಟು ರಿಸಲ್ಟ್ ಗಳಿಸಿದ್ದಾರೆ.

Published On - 12:04 pm, Tue, 14 July 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ