ವಿಳಂಬವಾಗಿ ನಡೆದ 2 ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ವಿಳಂಬವಾಗಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಕಳೆದ ವಾರ ಸುದ್ದಿಗೋಷ್ಟಿ ವೇಳೆ 12 ಗಂಟೆಗೆ ರಿಸಲ್ಟ್ ರಿಲೀಸ್ ಮಾಡೊದಾಗಿ ತಿಳಿಸಿದ್ರು. ಆದ್ರೆ ಅಧಿಕೃತವಾಗಿ ಘೋಷಣೆಗೂ ಮೊದಲೇ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಿದೆ. ಜೂನ್ 18ರಂದು ಇಂಗ್ಲೀಷ್‌ ಪರೀಕ್ಷೆಯೊಂದಿಗೆ 2019-2020 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಕಾರ್ಯ ಸಂಪೂರ್ಣಗೊಂಡಿತ್ತು. […]

ವಿಳಂಬವಾಗಿ ನಡೆದ 2 ಪಿಯುಸಿ ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: Jul 14, 2020 | 12:33 PM

ಬೆಂಗಳೂರು: ಕೊರೊನಾ ಮಹಾಮಾರಿಯ ಆತಂಕದ ಮಧ್ಯೆ ವಿಳಂಬವಾಗಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ.

ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟ
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಕಳೆದ ವಾರ ಸುದ್ದಿಗೋಷ್ಟಿ ವೇಳೆ 12 ಗಂಟೆಗೆ ರಿಸಲ್ಟ್ ರಿಲೀಸ್ ಮಾಡೊದಾಗಿ ತಿಳಿಸಿದ್ರು. ಆದ್ರೆ ಅಧಿಕೃತವಾಗಿ ಘೋಷಣೆಗೂ ಮೊದಲೇ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಿದೆ.

ಜೂನ್ 18ರಂದು ಇಂಗ್ಲೀಷ್‌ ಪರೀಕ್ಷೆಯೊಂದಿಗೆ 2019-2020 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಕಾರ್ಯ ಸಂಪೂರ್ಣಗೊಂಡಿತ್ತು. ಕೊರೊನಾ ಆತಂಕದಿಂದ ಇಂಗ್ಲೀಷ್‌ ಪರೀಕ್ಷೆಗೆ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

Published On - 10:27 am, Tue, 14 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us