AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result: 88 ಪಿಯು ಕಾಲೇಜುಗಳು FAIL

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಈ ಬಾರಿ ರಾಜ್ಯದ 92 ಕಾಲೇಜುಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ದೊರೆತಿದೆ. ಇದೇ ವೇಳೆ , 88 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ. ಶೂನ್ಯ ಫಲಿತಾಂಶ ಬಂದ ಕಾಲೇಜುಗಳಲ್ಲಿ 78 ಅನುದಾನ ರಹಿತ, 5 ಸರ್ಕಾರಿ ಹಾಗೂ 5 ಅನುದಾನಿತ ಪಿಯು ಕಾಲೇಜುಗಳಿವೆ ಎಂದು ಹೇಳಿದ್ದಾರೆ. ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿದೆಯೇ? ಈ ಮಧ್ಯೆ ಪರೀಕ್ಷಾ ಫಲಿತಾಂಶದ […]

Karnataka 2nd PUC Result: 88 ಪಿಯು ಕಾಲೇಜುಗಳು FAIL
ಪರೀಕ್ಷಾ ಫಲಿತಾಂಶ (ಪ್ರಾತಿನಿಧಿಕ ಚಿತ್ರ)
KUSHAL V
|

Updated on:Jul 14, 2020 | 12:28 PM

Share

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಈ ಬಾರಿ ರಾಜ್ಯದ 92 ಕಾಲೇಜುಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ದೊರೆತಿದೆ. ಇದೇ ವೇಳೆ , 88 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ.

ಶೂನ್ಯ ಫಲಿತಾಂಶ ಬಂದ ಕಾಲೇಜುಗಳಲ್ಲಿ 78 ಅನುದಾನ ರಹಿತ, 5 ಸರ್ಕಾರಿ ಹಾಗೂ 5 ಅನುದಾನಿತ ಪಿಯು ಕಾಲೇಜುಗಳಿವೆ ಎಂದು ಹೇಳಿದ್ದಾರೆ.

ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿದೆಯೇ? ಈ ಮಧ್ಯೆ ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿರುವ ವಿದ್ಯಾರ್ಥಿಗಳಿಗೆ ಇಲಾಖೆಯು ಸಹಾಯವಾಣಿ ನಂಬರ್​ ಬಿಡುಗಡೆ ಮಾಡಿದೆ. ಫಲಿತಾಂಶದ ಗೊಂದಲ ನಿವಾರಣೆಗಾಗಿ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23083900ಗೆ ಕರೆ ಮಾಡಬಹುದು.

Published On - 12:22 pm, Tue, 14 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?