AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result: 88 ಪಿಯು ಕಾಲೇಜುಗಳು FAIL

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಈ ಬಾರಿ ರಾಜ್ಯದ 92 ಕಾಲೇಜುಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ದೊರೆತಿದೆ. ಇದೇ ವೇಳೆ , 88 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ. ಶೂನ್ಯ ಫಲಿತಾಂಶ ಬಂದ ಕಾಲೇಜುಗಳಲ್ಲಿ 78 ಅನುದಾನ ರಹಿತ, 5 ಸರ್ಕಾರಿ ಹಾಗೂ 5 ಅನುದಾನಿತ ಪಿಯು ಕಾಲೇಜುಗಳಿವೆ ಎಂದು ಹೇಳಿದ್ದಾರೆ. ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿದೆಯೇ? ಈ ಮಧ್ಯೆ ಪರೀಕ್ಷಾ ಫಲಿತಾಂಶದ […]

Karnataka 2nd PUC Result: 88 ಪಿಯು ಕಾಲೇಜುಗಳು FAIL
ಪರೀಕ್ಷಾ ಫಲಿತಾಂಶ (ಪ್ರಾತಿನಿಧಿಕ ಚಿತ್ರ)
KUSHAL V
|

Updated on:Jul 14, 2020 | 12:28 PM

Share

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಈ ಬಾರಿ ರಾಜ್ಯದ 92 ಕಾಲೇಜುಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ದೊರೆತಿದೆ. ಇದೇ ವೇಳೆ , 88 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂದು ತಿಳಿಸಿದ್ದಾರೆ.

ಶೂನ್ಯ ಫಲಿತಾಂಶ ಬಂದ ಕಾಲೇಜುಗಳಲ್ಲಿ 78 ಅನುದಾನ ರಹಿತ, 5 ಸರ್ಕಾರಿ ಹಾಗೂ 5 ಅನುದಾನಿತ ಪಿಯು ಕಾಲೇಜುಗಳಿವೆ ಎಂದು ಹೇಳಿದ್ದಾರೆ.

ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿದೆಯೇ? ಈ ಮಧ್ಯೆ ಪರೀಕ್ಷಾ ಫಲಿತಾಂಶದ ಬಗ್ಗೆ ಗೊಂದಲವಿರುವ ವಿದ್ಯಾರ್ಥಿಗಳಿಗೆ ಇಲಾಖೆಯು ಸಹಾಯವಾಣಿ ನಂಬರ್​ ಬಿಡುಗಡೆ ಮಾಡಿದೆ. ಫಲಿತಾಂಶದ ಗೊಂದಲ ನಿವಾರಣೆಗಾಗಿ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23083900ಗೆ ಕರೆ ಮಾಡಬಹುದು.

Published On - 12:22 pm, Tue, 14 July 20

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?