AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ. ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ […]

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌
ಆಯೇಷಾ ಬಾನು
|

Updated on:Jul 14, 2020 | 12:07 PM

Share

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ.

ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ ವಿಜ್ಞಾನ ವಿಭಾಗ – 76.2 ಶೇ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಯ ವಿಭಾಗದ ರಿಸಲ್ಟ್ – ಶೇ 65.52, ಕಲಾ ವಿಭಾಗದ ರಿಸಲ್ಟ್- ಶೇ 41.27, ಕಳೆದ ವರ್ಷ 50.53ಶೇ ಇತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದೆ.

ರಾಜಧಾನಿ ಬೆಂಗಳೂರು ಯಾವ ಸ್ಥಾನದಲ್ಲಿದೆ?  ಬೆಂಗಳೂರು ದಕ್ಷಿಣ ಶೇ 77.56 – 6ನೇ ಸ್ಥಾನ, ಬೆಂಗಳೂರು ಉತ್ತರ- ಶೇ 75.54 7ನೇ ಸ್ಥಾನ, ಬೆಂಗಳೂರು ಗ್ರಾಮಾಂತರ- ಶೇ 69.02 – 13 ನೇ ಸ್ಥಾನ ಪಡೆದುಕೊಂಡಿದೆ.

ಕೊನೆ ಸ್ಥಾನ ಯಾವ ಜಿಲ್ಲೆಗೆ ವಿಜಯಪುರ ಶೇ 54.22 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ರಿಸ್ಟಲ್ – ಶೇ47.56 ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ ಶೇ 72.45 ಫಲಿತಾಂಶ ಬಂದಿದೆ.

ಗ್ರಾಮಾಂತರವನ್ನ ಹಿಂದಿಟ್ಟ ನಗರ ಪ್ರದೇಶದ ವಿದ್ಯಾರ್ಥಿಗಳು ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ ಗ್ರಾಮಾಂತ ಪ್ರದೇಶದ ವಿದ್ಯಾರ್ಥಿಗಳಿಗಿಂತ ಉತ್ತಮವಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳ ರಿಸಲ್ಟ್ -ಶೇ 62.60 ರಷ್ಟಿದ್ದರೆ. ಗ್ರಾಮಾಂತರದಲ್ಲಿ ಶೇ.58.99 ರಷ್ಟು ರಿಸಲ್ಟ್ ಬಂದಿದೆ.

Published On - 12:04 pm, Tue, 14 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?