AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ. ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ […]

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌
ಆಯೇಷಾ ಬಾನು
|

Updated on:Jul 14, 2020 | 12:07 PM

Share

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ.

ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ ವಿಜ್ಞಾನ ವಿಭಾಗ – 76.2 ಶೇ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಯ ವಿಭಾಗದ ರಿಸಲ್ಟ್ – ಶೇ 65.52, ಕಲಾ ವಿಭಾಗದ ರಿಸಲ್ಟ್- ಶೇ 41.27, ಕಳೆದ ವರ್ಷ 50.53ಶೇ ಇತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದೆ.

ರಾಜಧಾನಿ ಬೆಂಗಳೂರು ಯಾವ ಸ್ಥಾನದಲ್ಲಿದೆ?  ಬೆಂಗಳೂರು ದಕ್ಷಿಣ ಶೇ 77.56 – 6ನೇ ಸ್ಥಾನ, ಬೆಂಗಳೂರು ಉತ್ತರ- ಶೇ 75.54 7ನೇ ಸ್ಥಾನ, ಬೆಂಗಳೂರು ಗ್ರಾಮಾಂತರ- ಶೇ 69.02 – 13 ನೇ ಸ್ಥಾನ ಪಡೆದುಕೊಂಡಿದೆ.

ಕೊನೆ ಸ್ಥಾನ ಯಾವ ಜಿಲ್ಲೆಗೆ ವಿಜಯಪುರ ಶೇ 54.22 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ರಿಸ್ಟಲ್ – ಶೇ47.56 ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ ಶೇ 72.45 ಫಲಿತಾಂಶ ಬಂದಿದೆ.

ಗ್ರಾಮಾಂತರವನ್ನ ಹಿಂದಿಟ್ಟ ನಗರ ಪ್ರದೇಶದ ವಿದ್ಯಾರ್ಥಿಗಳು ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ ಗ್ರಾಮಾಂತ ಪ್ರದೇಶದ ವಿದ್ಯಾರ್ಥಿಗಳಿಗಿಂತ ಉತ್ತಮವಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳ ರಿಸಲ್ಟ್ -ಶೇ 62.60 ರಷ್ಟಿದ್ದರೆ. ಗ್ರಾಮಾಂತರದಲ್ಲಿ ಶೇ.58.99 ರಷ್ಟು ರಿಸಲ್ಟ್ ಬಂದಿದೆ.

Published On - 12:04 pm, Tue, 14 July 20

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ