AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ. ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ […]

Karnataka 2nd PUC Result 2020: ಈ ಬಾರಿ ಉಡುಪಿ, ದ.ಕನ್ನಡ ಪ್ರಥಮ ಸ್ಥಾನ‌
ಆಯೇಷಾ ಬಾನು
|

Updated on:Jul 14, 2020 | 12:07 PM

Share

ಬೆಂಗಳೂರು: ಜುಲೈ 18ರ ನಂತರ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್​ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು. ಈಗ ಅದಕ್ಕೂ ಮುಂಚಿತವಾಗಿಯೇ ರಿಸಲ್ಟ್​ ಲಭ್ಯವಾಗಿದ್ದು ಈ ಬಾರಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ‌ ಪಡೆದುಕೊಂಡಿವೆ.

ದ್ವಿತೀಯ ಪಿಯುಸಿ ಈ ಬಾರಿ 61.80 ಶೇ ಫಲಿತಾಂಶ ಬಂದಿದೆ. ಈ ಪೈಕಿ ವಿಜ್ಞಾನ ವಿಭಾಗ – 76.2 ಶೇ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಯ ವಿಭಾಗದ ರಿಸಲ್ಟ್ – ಶೇ 65.52, ಕಲಾ ವಿಭಾಗದ ರಿಸಲ್ಟ್- ಶೇ 41.27, ಕಳೆದ ವರ್ಷ 50.53ಶೇ ಇತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದೆ.

ರಾಜಧಾನಿ ಬೆಂಗಳೂರು ಯಾವ ಸ್ಥಾನದಲ್ಲಿದೆ?  ಬೆಂಗಳೂರು ದಕ್ಷಿಣ ಶೇ 77.56 – 6ನೇ ಸ್ಥಾನ, ಬೆಂಗಳೂರು ಉತ್ತರ- ಶೇ 75.54 7ನೇ ಸ್ಥಾನ, ಬೆಂಗಳೂರು ಗ್ರಾಮಾಂತರ- ಶೇ 69.02 – 13 ನೇ ಸ್ಥಾನ ಪಡೆದುಕೊಂಡಿದೆ.

ಕೊನೆ ಸ್ಥಾನ ಯಾವ ಜಿಲ್ಲೆಗೆ ವಿಜಯಪುರ ಶೇ 54.22 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ರಿಸ್ಟಲ್ – ಶೇ47.56 ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ ಶೇ 72.45 ಫಲಿತಾಂಶ ಬಂದಿದೆ.

ಗ್ರಾಮಾಂತರವನ್ನ ಹಿಂದಿಟ್ಟ ನಗರ ಪ್ರದೇಶದ ವಿದ್ಯಾರ್ಥಿಗಳು ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳ ಫಲಿತಾಂಶ ಗ್ರಾಮಾಂತ ಪ್ರದೇಶದ ವಿದ್ಯಾರ್ಥಿಗಳಿಗಿಂತ ಉತ್ತಮವಾಗಿದೆ. ನಗರ ಪ್ರದೇಶದ ವಿದ್ಯಾರ್ಥಿಗಳ ರಿಸಲ್ಟ್ -ಶೇ 62.60 ರಷ್ಟಿದ್ದರೆ. ಗ್ರಾಮಾಂತರದಲ್ಲಿ ಶೇ.58.99 ರಷ್ಟು ರಿಸಲ್ಟ್ ಬಂದಿದೆ.

Published On - 12:04 pm, Tue, 14 July 20

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು