AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ. PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ […]

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್
KUSHAL V
| Edited By: |

Updated on:Jul 14, 2020 | 1:30 PM

Share

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ.

PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿ ಫಸ್ಟ್​ ರ‍್ಯಾಂಕ್ ಪಡೆದಿದ್ದಾರೆ. PCMCಯಲ್ಲಿ ತಲಾ 100 ಮಾರ್ಕ್ಸ್​ ಪಡೆದಿರೋ ಅಭಿಜ್ಞಾ ಇಂಗ್ಲೀಷ್ ಪರೀಕ್ಷೆಯಲ್ಲಿ 96 ಅಂಕ ಪಡೆದಿದ್ದಾರೆ. ಜೊತೆಗೆ, ಸಂಸ್ಕೃತದಲ್ಲಿ 100 ಅಂಕ ಗಳಿಸಿದ್ದಾರೆ.

Published On - 1:10 pm, Tue, 14 July 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ