AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ. PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ […]

2 PUC Result 2020: ವಿಜ್ಞಾನ ವಿಭಾಗದಲ್ಲಿ 596 ಅಂಕ ಪಡೆದ ಅಭಿಜ್ಞಾ ಟಾಪರ್
KUSHAL V
| Edited By: |

Updated on:Jul 14, 2020 | 1:30 PM

Share

ಬೆಂಗಳೂರು: ಈ ಬಾರಿಯ ಪಿಯುಸಿ ರಿಸಲ್ಟ್ ಬಿಡುಗಡೆ ಮಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವಿಧ ವಿಭಾಗಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಮಾಹಿತಿ ನೀಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಅರವಿಂದ್ ಶ್ರೀವಾಸ್ತ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ ಪ್ರಥಮ ಸ್ಥಾನ ಪಡೆದಿದ್ದಾರೆ.

PCMCಯಲ್ಲಿ 100/100 ಪಡೆದ ಅಭಿಜ್ಞಾ ರಾವ್..! ಇನ್ನು ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿ ಫಸ್ಟ್​ ರ‍್ಯಾಂಕ್ ಪಡೆದಿದ್ದಾರೆ. PCMCಯಲ್ಲಿ ತಲಾ 100 ಮಾರ್ಕ್ಸ್​ ಪಡೆದಿರೋ ಅಭಿಜ್ಞಾ ಇಂಗ್ಲೀಷ್ ಪರೀಕ್ಷೆಯಲ್ಲಿ 96 ಅಂಕ ಪಡೆದಿದ್ದಾರೆ. ಜೊತೆಗೆ, ಸಂಸ್ಕೃತದಲ್ಲಿ 100 ಅಂಕ ಗಳಿಸಿದ್ದಾರೆ.

Published On - 1:10 pm, Tue, 14 July 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?