AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಕೋಟಿ ಆಸ್ತಿ ಹೊಂದಿದ್ದು, 2 ಕೋಟಿ ಸಾಲ ಮಾಡಿದ್ದಾರಂತೆ ಬಿಸಿ ಪಾಟೀಲ್

ಹಾವೇರಿ: ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ. ಬಿ.ಸಿ.ಪಾಟೀಲ್ ಒಟ್ಟು​ ಆಸ್ತಿ ಮೌಲ್ಯ 8.58 ಕೋಟಿ ರೂಪಾಯಿ. ₹2.04 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹4.55 ಕೋಟಿ ಸ್ಥಿರಾಸ್ತಿ ಇದೆ. ಪತ್ನಿ ವನಜಾ ಪಾಟೀಲ್ ಬಳಿ ₹78.46 ಲಕ್ಷ ಮೌಲ್ಯದ ಚರಾಸ್ತಿ ಇದ್ದು, 1.20 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಬಿ.ಸಿ.ಪಾಟೀಲ್​ ಬಳಿ ಐಷಾರಾಮಿ ಕಾರು, ಬೈಕ್, ಟ್ರ್ಯಾಕ್ಟರ್ ಇದ್ದು, ಪತ್ನಿ ಬಳಿ […]

8 ಕೋಟಿ ಆಸ್ತಿ ಹೊಂದಿದ್ದು, 2 ಕೋಟಿ ಸಾಲ ಮಾಡಿದ್ದಾರಂತೆ ಬಿಸಿ ಪಾಟೀಲ್
ಸಾಧು ಶ್ರೀನಾಥ್​
|

Updated on:Nov 19, 2019 | 1:00 PM

Share

ಹಾವೇರಿ: ಹಿರೇಕೆರೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಆಸ್ತಿ ಘೋಷಣೆ ಮಾಡಿದ್ದಾರೆ.

ಬಿ.ಸಿ.ಪಾಟೀಲ್ ಒಟ್ಟು​ ಆಸ್ತಿ ಮೌಲ್ಯ 8.58 ಕೋಟಿ ರೂಪಾಯಿ. ₹2.04 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದು, ₹4.55 ಕೋಟಿ ಸ್ಥಿರಾಸ್ತಿ ಇದೆ. ಪತ್ನಿ ವನಜಾ ಪಾಟೀಲ್ ಬಳಿ ₹78.46 ಲಕ್ಷ ಮೌಲ್ಯದ ಚರಾಸ್ತಿ ಇದ್ದು, 1.20 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಬಿ.ಸಿ.ಪಾಟೀಲ್​ ಬಳಿ ಐಷಾರಾಮಿ ಕಾರು, ಬೈಕ್, ಟ್ರ್ಯಾಕ್ಟರ್ ಇದ್ದು, ಪತ್ನಿ ಬಳಿ 40 ಲಕ್ಷ ರೂ. ಮೌಲ್ಯದ ಐಷಾರಾಮಿ ಕಾರು ಇದೆ. ಬಿ.ಸಿ.ಪಾಟೀಲ್​ ಬಳಿ 9 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನ, 6 ಲಕ್ಷ ನಗದು ಇದೆ. ಪತ್ನಿ ವನಜಾ ಪಾಟೀಲ್ ಬಳಿ ₹13.50 ಲಕ್ಷ ಮೌಲ್ಯದ ಚಿನ್ನ, 45 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ. ಬೆಳ್ಳಿ, 3 ಲಕ್ಷ ನಗದು ಇರುವುದಾಗಿ ಉಲ್ಲೇಖಿಸಿದ್ದಾರೆ.

ಬಿ.ಸಿ.ಪಾಟೀಲ್, ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ಜಿಮ್​ಗೆ 35 ಲಕ್ಷ ಹೂಡಿಕೆ ಮಾಡಿದ್ದು, ವಿವಿಧ ಹಣಕಾಸು ಸಂಸ್ಥೆಗಳಲ್ಲಿ 2.02 ಕೋಟಿ ರೂ. ಸಾಲ ಮಾಡಿರುವುದಾಗಿ ಚುನಾವಣಾ ಆಯೋಗಕ್ಕೆ ತಿಳಿಸಿದ್ದಾರೆ.

Published On - 9:16 pm, Mon, 18 November 19

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ