AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ 1ಕೋಟಿ, ಆಸ್ತಿ 3ಕೋಟಿ: ಅನರ್ಹ ಶಾಸಕ ಹೆಬ್ಬಾರ್ ಅಫಿಡವಿಟ್ ಲೆಕ್ಕ ಇದು

ಉತ್ತರ ಕನ್ನಡ: ಡಿಸೆಂಬರ್ 5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ಆಸ್ತಿ ಘೋಷಣೆ ಮಾಡಿದ್ದಾರೆ. ಹೆಬ್ಬಾರ್ ದಂಪತಿ ಒಟ್ಟು ಆಸ್ತಿ: ಶಿವರಾಂ ಹೆಬ್ಬಾರ್ ಹೆಸರಲ್ಲಿ 3,14,33,403 ರೂ. ಮೌಲ್ಯದ ಚರಾಸ್ತಿ ಇದ್ದು, 34,50,000 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇನ್ನು ಹೆಬ್ಬಾರ್ ಪತ್ನಿ ವನಜಾಕ್ಷಿ ಹೆಸರಲ್ಲಿ 65,76,327 ರೂ. ಮೌಲ್ಯದ ಚರಾಸ್ತಿ ಇದ್ದು, 3,69,86,954 ರೂ. […]

ಸಾಲ 1ಕೋಟಿ, ಆಸ್ತಿ 3ಕೋಟಿ: ಅನರ್ಹ ಶಾಸಕ ಹೆಬ್ಬಾರ್ ಅಫಿಡವಿಟ್ ಲೆಕ್ಕ ಇದು
Follow us
ಸಾಧು ಶ್ರೀನಾಥ್​
|

Updated on:Nov 19, 2019 | 1:03 PM

ಉತ್ತರ ಕನ್ನಡ: ಡಿಸೆಂಬರ್ 5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತನ್ನ ಆಸ್ತಿ ಘೋಷಣೆ ಮಾಡಿದ್ದಾರೆ.

ಹೆಬ್ಬಾರ್ ದಂಪತಿ ಒಟ್ಟು ಆಸ್ತಿ: ಶಿವರಾಂ ಹೆಬ್ಬಾರ್ ಹೆಸರಲ್ಲಿ 3,14,33,403 ರೂ. ಮೌಲ್ಯದ ಚರಾಸ್ತಿ ಇದ್ದು, 34,50,000 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇನ್ನು ಹೆಬ್ಬಾರ್ ಪತ್ನಿ ವನಜಾಕ್ಷಿ ಹೆಸರಲ್ಲಿ 65,76,327 ರೂ. ಮೌಲ್ಯದ ಚರಾಸ್ತಿ ಇದ್ದು, 3,69,86,954 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಶಿವರಾಂ ಹೆಬ್ಬಾರ್ 34,50,000 ರೂ. ಮೌಲ್ಯದ ಚರಾಸ್ಥಿ ಖರೀದಿ ಮಾಡಿದ್ದು, ವನಜಾಕ್ಷಿ ಹೆಬ್ಬಾರ್ ಹೆಸರಿನಲ್ಲಿ 5,85,73,908 ರೂ. ಮೌಲ್ಯದ ಸ್ಥಿರಾಸ್ಥಿ ಖರೀದಿ ಮಾಡಿದ್ದಾರೆ. ಶಿವರಾಂ ಹೆಬ್ಬಾರ್ ಹೆಸರಿನಲ್ಲಿ 1,24,85,939 ರೂ. ಸಾಲವಿದ್ದು, ಪತ್ನಿ ವನಜಾಕ್ಷಿ ಹೆಸರಿನಲ್ಲಿ 4,415 ರೂಪಾಯಿ ಸಾಲ ಇರುವುದಾಗಿ ಅಫಿಡವಿಟ್​ನಲ್ಲಿ ಘೋಷಿಸಿದ್ದಾರೆ.

Published On - 6:07 pm, Mon, 18 November 19

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು