AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ JDS ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಹಾಗಾದ್ರೆ ಮತ್ಯಾರು ಅಭ್ಯರ್ಥಿ?

ಚಿಕ್ಕಬಳ್ಳಾಪುರ: ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡ ಅವರ ‌ನಾಮಪತ್ರ ತಿರಸ್ಕೃತವಾಗಿದೆ. ಜೆಡಿಎಸ್ ಆದ್ಯ ಅಭ್ಯರ್ಥಿ ಎನ್.ರಾಧಕೃಷ್ಣ ನಾಮಪತ್ರ ಊರ್ಜಿತವಾಗಿದೆ. ಬಿ ಫಾರಂನಲ್ಲಿ ರಾಧಾಕೃಷ್ಣರನ್ನ ಪರಿಗಣಿಸುವಂತೆ ಮನವಿ ಮಾಡಲಾಗಿತ್ತು. ಕೆ.ಪಿ.ಬಚ್ಚೇಗೌಡರನ್ನ ಪರ್ಯಾಯ ಅಭ್ಯರ್ಥಿಯಾಗಿ ಸೂಚಿಸಲಾಗಿತ್ತು. ಇಬ್ಬರೂ ಅಭ್ಯರ್ಥಿಗಳು ಜೊತೆಯಲ್ಲೇ ಬಂದು, ಒಂದೇ ಬಿ ಫಾರಂನಲ್ಲಿ ಇಬ್ಬರ ಹೆಸರನ್ನೂ ‌ಬರೆದು, ನಾಮಪತ್ರ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ JDS ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಹಾಗಾದ್ರೆ ಮತ್ಯಾರು ಅಭ್ಯರ್ಥಿ?
Follow us
ಸಾಧು ಶ್ರೀನಾಥ್​
|

Updated on:Nov 19, 2019 | 4:21 PM

ಚಿಕ್ಕಬಳ್ಳಾಪುರ: ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ.

ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡ ಅವರ ‌ನಾಮಪತ್ರ ತಿರಸ್ಕೃತವಾಗಿದೆ. ಜೆಡಿಎಸ್ ಆದ್ಯ ಅಭ್ಯರ್ಥಿ ಎನ್.ರಾಧಕೃಷ್ಣ ನಾಮಪತ್ರ ಊರ್ಜಿತವಾಗಿದೆ. ಬಿ ಫಾರಂನಲ್ಲಿ ರಾಧಾಕೃಷ್ಣರನ್ನ ಪರಿಗಣಿಸುವಂತೆ ಮನವಿ ಮಾಡಲಾಗಿತ್ತು. ಕೆ.ಪಿ.ಬಚ್ಚೇಗೌಡರನ್ನ ಪರ್ಯಾಯ ಅಭ್ಯರ್ಥಿಯಾಗಿ ಸೂಚಿಸಲಾಗಿತ್ತು. ಇಬ್ಬರೂ ಅಭ್ಯರ್ಥಿಗಳು ಜೊತೆಯಲ್ಲೇ ಬಂದು, ಒಂದೇ ಬಿ ಫಾರಂನಲ್ಲಿ ಇಬ್ಬರ ಹೆಸರನ್ನೂ ‌ಬರೆದು, ನಾಮಪತ್ರ ಸಲ್ಲಿಸಿದ್ದರು.

Published On - 3:23 pm, Tue, 19 November 19

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ