AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ JDS ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಹಾಗಾದ್ರೆ ಮತ್ಯಾರು ಅಭ್ಯರ್ಥಿ?

ಚಿಕ್ಕಬಳ್ಳಾಪುರ: ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡ ಅವರ ‌ನಾಮಪತ್ರ ತಿರಸ್ಕೃತವಾಗಿದೆ. ಜೆಡಿಎಸ್ ಆದ್ಯ ಅಭ್ಯರ್ಥಿ ಎನ್.ರಾಧಕೃಷ್ಣ ನಾಮಪತ್ರ ಊರ್ಜಿತವಾಗಿದೆ. ಬಿ ಫಾರಂನಲ್ಲಿ ರಾಧಾಕೃಷ್ಣರನ್ನ ಪರಿಗಣಿಸುವಂತೆ ಮನವಿ ಮಾಡಲಾಗಿತ್ತು. ಕೆ.ಪಿ.ಬಚ್ಚೇಗೌಡರನ್ನ ಪರ್ಯಾಯ ಅಭ್ಯರ್ಥಿಯಾಗಿ ಸೂಚಿಸಲಾಗಿತ್ತು. ಇಬ್ಬರೂ ಅಭ್ಯರ್ಥಿಗಳು ಜೊತೆಯಲ್ಲೇ ಬಂದು, ಒಂದೇ ಬಿ ಫಾರಂನಲ್ಲಿ ಇಬ್ಬರ ಹೆಸರನ್ನೂ ‌ಬರೆದು, ನಾಮಪತ್ರ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ JDS ಅಭ್ಯರ್ಥಿ ನಾಮಪತ್ರ ತಿರಸ್ಕೃತ, ಹಾಗಾದ್ರೆ ಮತ್ಯಾರು ಅಭ್ಯರ್ಥಿ?
ಸಾಧು ಶ್ರೀನಾಥ್​
|

Updated on:Nov 19, 2019 | 4:21 PM

Share

ಚಿಕ್ಕಬಳ್ಳಾಪುರ: ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ.

ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡ ಅವರ ‌ನಾಮಪತ್ರ ತಿರಸ್ಕೃತವಾಗಿದೆ. ಜೆಡಿಎಸ್ ಆದ್ಯ ಅಭ್ಯರ್ಥಿ ಎನ್.ರಾಧಕೃಷ್ಣ ನಾಮಪತ್ರ ಊರ್ಜಿತವಾಗಿದೆ. ಬಿ ಫಾರಂನಲ್ಲಿ ರಾಧಾಕೃಷ್ಣರನ್ನ ಪರಿಗಣಿಸುವಂತೆ ಮನವಿ ಮಾಡಲಾಗಿತ್ತು. ಕೆ.ಪಿ.ಬಚ್ಚೇಗೌಡರನ್ನ ಪರ್ಯಾಯ ಅಭ್ಯರ್ಥಿಯಾಗಿ ಸೂಚಿಸಲಾಗಿತ್ತು. ಇಬ್ಬರೂ ಅಭ್ಯರ್ಥಿಗಳು ಜೊತೆಯಲ್ಲೇ ಬಂದು, ಒಂದೇ ಬಿ ಫಾರಂನಲ್ಲಿ ಇಬ್ಬರ ಹೆಸರನ್ನೂ ‌ಬರೆದು, ನಾಮಪತ್ರ ಸಲ್ಲಿಸಿದ್ದರು.

Published On - 3:23 pm, Tue, 19 November 19

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು