AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಷನ್ ಸ್ಟಾರ್ ಪ್ರಚಾರಕರ ಪಟ್ಟಿ: ದೇವೇಗೌಡರನ್ನೆ ಕೈಬಿಟ್ಟ ಜೆಡಿಎಸ್

ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಮೂರು ಪಕ್ಷದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊನ್ನೆಯಷ್ಟೇ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿತ್ತು. ಇದೀಗ ಜೆಡಿಎಸ್​ ಸಹ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, JDS ವರಿಷ್ಠ ಹೆಚ್​.ಡಿ.ದೇವೇಗೌಡರಿಗೆ ಮೊದಲ ಸ್ಥಾನವಿದೆ. ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿಗೆ ಎರಡನೇ ಸ್ಥಾನ ನೀಡಲಾಗಿದ್ದು, JDS ರಾಜ್ಯಾಧ್ಯಕ್ಷ ಹೆಚ್​.ಕೆ.ಕುಮಾರಸ್ವಾಮಿ 3ನೇ ಸ್ಥಾನದಲ್ಲಿದ್ದಾರೆ. ಮಾಜಿ ಸಚಿವ ಹೆಚ್​.ಡಿ.ರೇವಣ್ಣ 4ನೇ ಸ್ಥಾನದಲ್ಲಿದ್ದರೆ, ಜಿ.ಟಿ.ದೇವೇಗೌಡರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ. ಇತ್ತೀಚಿಗೆ ಜೆಡಿಎಸ್​ ಪಕ್ಷದಿಂದ ದೂರ […]

ಎಲೆಕ್ಷನ್ ಸ್ಟಾರ್ ಪ್ರಚಾರಕರ ಪಟ್ಟಿ: ದೇವೇಗೌಡರನ್ನೆ ಕೈಬಿಟ್ಟ ಜೆಡಿಎಸ್
ಸಾಧು ಶ್ರೀನಾಥ್​
|

Updated on:Nov 19, 2019 | 1:01 PM

Share

ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಮೂರು ಪಕ್ಷದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊನ್ನೆಯಷ್ಟೇ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿತ್ತು. ಇದೀಗ ಜೆಡಿಎಸ್​ ಸಹ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, JDS ವರಿಷ್ಠ ಹೆಚ್​.ಡಿ.ದೇವೇಗೌಡರಿಗೆ ಮೊದಲ ಸ್ಥಾನವಿದೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿಗೆ ಎರಡನೇ ಸ್ಥಾನ ನೀಡಲಾಗಿದ್ದು, JDS ರಾಜ್ಯಾಧ್ಯಕ್ಷ ಹೆಚ್​.ಕೆ.ಕುಮಾರಸ್ವಾಮಿ 3ನೇ ಸ್ಥಾನದಲ್ಲಿದ್ದಾರೆ. ಮಾಜಿ ಸಚಿವ ಹೆಚ್​.ಡಿ.ರೇವಣ್ಣ 4ನೇ ಸ್ಥಾನದಲ್ಲಿದ್ದರೆ, ಜಿ.ಟಿ.ದೇವೇಗೌಡರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ.

ಇತ್ತೀಚಿಗೆ ಜೆಡಿಎಸ್​ ಪಕ್ಷದಿಂದ ದೂರ ಉಳಿದು ಜಿ.ಟಿ.ದೇವೇಗೌಡರು ಹೆಚ್ಚಾಗಿ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಇದೀಗ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಜಿಟಿಡಿ ಹೆಸರನ್ನು ಜೆಡಿಎಸ್ ವರಿಷ್ಠರು ಕೈಬಿಟ್ಟಿದ್ದಾರೆ.

Published On - 7:46 pm, Mon, 18 November 19

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?