AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯ ಭವಿಷ್ಯದ ದಿಕ್ಸೂಚಿ’

ಬೆಂಗಳೂರು ಗ್ರಾಮಾಂತರ: ಬೈ ಎಲೆಕ್ಷನ್ ಫಲಿತಾಂಶ ರಾಜ್ಯದ ಭವಿಷ್ಯದ ರಾಜಕೀಯವನ್ನ ನಿರ್ಣಯ ಮಾಡುತ್ತದೆ ಎಂದು ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಕೃಷ್ಣ ಭೈರೇಗೌಡ ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿಕಾರ್ಯಕರ್ತರ ಸಭೆ ನಡೆಯುತ್ತಿದ್ದು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅದಕ್ಕೆ ನಾವು ಮಾಡೋ ಕೆಲಸ ಅವಲಂಬನೆಯಾಗಿದೆ‌. ಸಮ್ಮಿಶ್ರ ಸರ್ಕಾರವಿದ್ದಾಗ ನಮ್ಮ ಸರ್ಕಾರ ತೆಗೆಯಲೇಬೇಕು ಅಂತಾ ಮಾಧ್ಯಮಗಳ ಜೊತೆ ಸೇರಿ ಅನವಶ್ಯಕ ಚಳವಳಿ ಮಾಡಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ […]

'ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯ ಭವಿಷ್ಯದ ದಿಕ್ಸೂಚಿ'
ಸಾಧು ಶ್ರೀನಾಥ್​
|

Updated on:Nov 02, 2019 | 2:44 PM

Share

ಬೆಂಗಳೂರು ಗ್ರಾಮಾಂತರ: ಬೈ ಎಲೆಕ್ಷನ್ ಫಲಿತಾಂಶ ರಾಜ್ಯದ ಭವಿಷ್ಯದ ರಾಜಕೀಯವನ್ನ ನಿರ್ಣಯ ಮಾಡುತ್ತದೆ ಎಂದು ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಕೃಷ್ಣ ಭೈರೇಗೌಡ ನುಡಿದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿಕಾರ್ಯಕರ್ತರ ಸಭೆ ನಡೆಯುತ್ತಿದ್ದು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅದಕ್ಕೆ ನಾವು ಮಾಡೋ ಕೆಲಸ ಅವಲಂಬನೆಯಾಗಿದೆ‌. ಸಮ್ಮಿಶ್ರ ಸರ್ಕಾರವಿದ್ದಾಗ ನಮ್ಮ ಸರ್ಕಾರ ತೆಗೆಯಲೇಬೇಕು ಅಂತಾ ಮಾಧ್ಯಮಗಳ ಜೊತೆ ಸೇರಿ ಅನವಶ್ಯಕ ಚಳವಳಿ ಮಾಡಿದ್ದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಎಲ್ಲಾ ವಿಚಾರಗಳಲ್ಲೂ ಅವರದ್ದು ವೈಫಲ್ಯವೇ ಆಗಿದೆ. ಬಿಎಸ್ ವೈ ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಸಹಕಾರ ನೀಡ್ತಿಲ್ಲ. ಮುಖ್ಯಮಂತ್ರಿಗೆ ಅವರ ಪಾರ್ಟಿಯೆ ಸಹಕಾರ ನೀಡಿಲ್ಲ ಅಂದ್ರೆ ಹೇಗೆ ಉತ್ತಮ ಆಡಳಿತ ನೀಡಲು ಸಾಧ್ಯ? ಸುಮ್ಮನೆ ಅವರನ್ನ ಮುಖ್ಯಮಂತ್ರಿಯಾಗಿ ಮಾಡಿ ಕೂರಿಸಿದ್ದಾರೆ ಎಂದು ಕೃಷ್ಣ ಭೈರೇಗೌಡ ವ್ಯಂಗ್ಯವಾಡಿದರು.

Published On - 2:19 pm, Sat, 2 November 19

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​