AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ […]

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ
ಸಾಧು ಶ್ರೀನಾಥ್​
|

Updated on:Nov 19, 2019 | 12:59 PM

Share

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ 11 ಕೋಟಿ 29 ಲಕ್ಷ ರೂ. ರಮೇಶ್ ಹೆಸರಲ್ಲಿ ₹21 ಕೋಟಿ 14 ಲಕ್ಷ ಮೌಲ್ಯದ ಚರಾಸ್ತಿ. ರಮೇಶ್ ಪತ್ನಿ ಜಯಶ್ರೀ ಹೆಸರಲ್ಲಿ ₹9.20 ಕೋಟಿ ಸ್ಥಿರಾಸ್ತಿ, ಜಯಶ್ರೀ ಹೆಸರಲ್ಲಿ 29 ಕೋಟಿ 26 ಲಕ್ಷ ರೂಪಾಯಿ ಚರಾಸ್ತಿ ಘೋಷಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮಕ್ಕಳ ಆಸ್ತಿ ವಿವರ: ಪುತ್ರ ಅಮರನಾಥ್ ಹೆಸರಲ್ಲಿ 9.61 ಕೋಟಿ ರೂ. ಸ್ಥಿರಾಸ್ತಿ ಹಾಗೂ 10 ಕೋಟಿ ರೂಪಾಯಿ ಚರಾಸ್ತಿ ಇದೆ. ಈ ಬಾರಿ ಮತ್ತೊಬ್ಬ ಪುತ್ರ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿಲ್ಲ ಆದರೆ ಕಳೆದ ಬಾರಿ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿದ್ದರು ಆಗ 15 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿದ್ದರು

ಬ್ಯಾಂಕ್‌ ಸಾಲ: ರಮೇಶ್ ಜಾರಕಿಹೊಳಿ 5 ಕೋಟಿ 22 ಲಕ್ಷ ರೂಪಾಯಿ ಆದಾಯ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ. ಜಯಶ್ರೀ ಹೆಸರಿನಲ್ಲಿ 2.56 ಕೋಟಿ ಆದಾಯ ತೆರಿಗೆ ಬಾಕಿ ಇದೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರಮೇಶ್ ಜಾರಕಿಹಾಳಿ, ಬೀರೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ ₹7 ಕೋಟಿ 22 ಲಕ್ಷ ಸಾಲ, ಅರಿಹಂತ ಕ್ರೆಡಿಟ್ ಸೊಸೈಟಿಯಲ್ಲಿ 49.87 ಲಕ್ಷ ರೂ. ಸಾಲ, ವಿಶ್ವಕರ್ಮ ಸಹಕಾರಿ ಕ್ರೆಡಿಟ್ ಸೊಸೈಟಿಯಲ್ಲಿ ₹27 ಲಕ್ಷ ಸಾಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ 57,240 ರೂಪಾಯಿ, ಜಯಶ್ರೀ ₹41,441, ಪುತ್ರ 17,540 ರೂ ಹೊಂದಿದ್ದಾರೆ.

Published On - 8:05 am, Tue, 19 November 19

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ