AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ […]

ಬೆಳಗಾವಿ ಸಾಹುಕಾರ್ ಆಸ್ತಿಯಲ್ಲಿ 32ಕೋಟಿ 27ಲಕ್ಷ ಇಳಿಕೆ
Follow us
ಸಾಧು ಶ್ರೀನಾಥ್​
|

Updated on:Nov 19, 2019 | 12:59 PM

ಬೆಳಗಾವಿ: ಡಿಸೆಂಬರ್ 5ರಂದು ಗೋಕಾಕ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ಘೋಷಣೆ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ದಂಪತಿ ಒಟ್ಟು ಆಸ್ತಿ: ಕಳೆದ ಚುನಾವಣೆಯಲ್ಲಿ ₹122.77 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರು. ಕಳೆದ ಬಾರಿಗಿಂತ ಈ ಬಾರಿ 32.27 ಕೋಟಿ ರೂ.ನಷ್ಟು ಇಳಿಕೆಯಾಗಿದ್ದು, ರಮೇಶ್ ಒಟ್ಟು ಆಸ್ತಿ ಮೌಲ್ಯ 90 ಕೋಟಿ 50 ಲಕ್ಷ ರೂ. ರಮೇಶ್ ಜಾರಕಿಹೊಳಿ ಸ್ಥಿರಾಸ್ತಿ 11 ಕೋಟಿ 29 ಲಕ್ಷ ರೂ. ರಮೇಶ್ ಹೆಸರಲ್ಲಿ ₹21 ಕೋಟಿ 14 ಲಕ್ಷ ಮೌಲ್ಯದ ಚರಾಸ್ತಿ. ರಮೇಶ್ ಪತ್ನಿ ಜಯಶ್ರೀ ಹೆಸರಲ್ಲಿ ₹9.20 ಕೋಟಿ ಸ್ಥಿರಾಸ್ತಿ, ಜಯಶ್ರೀ ಹೆಸರಲ್ಲಿ 29 ಕೋಟಿ 26 ಲಕ್ಷ ರೂಪಾಯಿ ಚರಾಸ್ತಿ ಘೋಷಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮಕ್ಕಳ ಆಸ್ತಿ ವಿವರ: ಪುತ್ರ ಅಮರನಾಥ್ ಹೆಸರಲ್ಲಿ 9.61 ಕೋಟಿ ರೂ. ಸ್ಥಿರಾಸ್ತಿ ಹಾಗೂ 10 ಕೋಟಿ ರೂಪಾಯಿ ಚರಾಸ್ತಿ ಇದೆ. ಈ ಬಾರಿ ಮತ್ತೊಬ್ಬ ಪುತ್ರ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿಲ್ಲ ಆದರೆ ಕಳೆದ ಬಾರಿ ಸಂತೋಷ್ ಆಸ್ತಿ ಬಗ್ಗೆ ಘೋಷಣೆ ಮಾಡಿದ್ದರು ಆಗ 15 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿದ್ದರು

ಬ್ಯಾಂಕ್‌ ಸಾಲ: ರಮೇಶ್ ಜಾರಕಿಹೊಳಿ 5 ಕೋಟಿ 22 ಲಕ್ಷ ರೂಪಾಯಿ ಆದಾಯ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಾರೆ. ಜಯಶ್ರೀ ಹೆಸರಿನಲ್ಲಿ 2.56 ಕೋಟಿ ಆದಾಯ ತೆರಿಗೆ ಬಾಕಿ ಇದೆ. ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರಮೇಶ್ ಜಾರಕಿಹಾಳಿ, ಬೀರೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ ₹7 ಕೋಟಿ 22 ಲಕ್ಷ ಸಾಲ, ಅರಿಹಂತ ಕ್ರೆಡಿಟ್ ಸೊಸೈಟಿಯಲ್ಲಿ 49.87 ಲಕ್ಷ ರೂ. ಸಾಲ, ವಿಶ್ವಕರ್ಮ ಸಹಕಾರಿ ಕ್ರೆಡಿಟ್ ಸೊಸೈಟಿಯಲ್ಲಿ ₹27 ಲಕ್ಷ ಸಾಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ 57,240 ರೂಪಾಯಿ, ಜಯಶ್ರೀ ₹41,441, ಪುತ್ರ 17,540 ರೂ ಹೊಂದಿದ್ದಾರೆ.

Published On - 8:05 am, Tue, 19 November 19

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ