AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಬದಲಾಗುತ್ತಿರುವ ಸವಾಲುಗಳನ್ನು ನಿರ್ವಹಿಸಲು ಇಂಥ ಕಾನೂನು ಅಗತ್ಯವಿತ್ತು ಎಂದು ಸಚಿವರು ವಿವರಸಿದರು.

ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ಆರಗ ಜ್ಞಾನೇಂದ್ರ (ಎಡಚಿತ್ರ) ಮತ್ತು ಆನ್​ಲೈನ್ ಜೂನು
TV9 Web
| Edited By: |

Updated on: Sep 21, 2021 | 10:17 PM

Share

ಬೆಂಗಳೂರು: ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ಉದ್ದೇಶದಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಮಂಡಿಸಿದರು. ಬದಲಾಗುತ್ತಿರುವ ಸವಾಲುಗಳನ್ನು ನಿರ್ವಹಿಸಲು ಇಂಥ ಕಾನೂನು ಅಗತ್ಯವಿತ್ತು ಎಂದು ಸಚಿವರು ವಿವರಸಿದರು.

ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್, ವಿದೇಶಗಳಲ್ಲಿ ಸರ್ವರ್ ಇರಿಸಿಕೊಂಡು ಬೆಂಗಳೂರಿನಲ್ಲಿ ವ್ಯವಹಾರ ನಡೆಸುವ ದುಷ್ಟಕೂಟಗಳನ್ನು ಹೇಗೆ ಮಟ್ಟ ಹಾಕುತ್ತೀರಿ? ತಾಂತ್ರಿಕ ಸುಧಾರಣೆಗಳು ಅಗತ್ಯವಿದೆ ಎಂದು ಸಲಹೆ ಮಾಡಿದರು.

ರಾಯಚೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳ ಹಲವೆಡೆ ಜೂಜುಕೇಂದ್ರಗಳನ್ನು ಮುಚ್ಚಿಸಿದ್ದೇವೆ. ಯಾವುದೇ ಪ್ರಭಾವ ಅಥವಾ ಒತ್ತಡಕ್ಕೆ ತಲೆಬಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳಲ್ಲಿ ಈಗಾಗಲೇ ಇಂಥ ಕಾನೂನುಗಳು ಜಾರಿಯಾಗಿವೆ. ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕದ ಮೂಲಕ ಆನ್​ಲೈನ್ ಜೂಜು, ಬೆಟ್ಟಿಂಗ್​ಗಳಿಗೆ ಕಡಿವಾಣ ಹಾಕಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು. ವಿಧೇಯಕವನ್ನು ಧ್ವನಿಮತದ ಮೂಲಕ ವಿಧಾನಸಭೆ ಅನುಮೋದಿಸಿತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ ರೂಪಿಸಲು ಸರ್ಕಾರ ನಿರ್ಧಾರ; ವಿಧೇಯಕ ಮಂಡನೆ

ಇದನ್ನೂ ಓದಿ: ರಿಯಲ್ ಎಸ್ಟೇಟ್​ಗೆ ತುಸು ಅನುಕೂಲ: ಮುದ್ರಾಂಕ ಶುಲ್ಕ ಕಡಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

(Karnataka Assembly Nod for Police Amendment Bill Which helps to curtail Online Gambling)

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​