Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟಾಳ್​ ನೇತೃತ್ವದಲ್ಲಿ ಒಕ್ಕೊರಲ ನಿರ್ಧಾರ.. ಡಿಸೆಂಬರ್​ 5ಕ್ಕೆ ಕರ್ನಾಟಕ ಬಂದ್

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮ ರಚನೆಯನ್ನು ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಕನ್ನಡ ಒಕ್ಕೂಟದ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ಒಕ್ಕೊರಲ ಬೆಂಬಲ ಸಿಕ್ಕಿದೆ. ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ನಗರದ ಹೋಟೆಲ್​ನಲ್ಲಿ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಬಂದ್​ ನಡೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ಡಿಸೆಂಬರ್​ 5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ನಡೆಸಲು ಘೋಷಣೆ ನೀಡಲಾಗಿದೆ. ‘ಇದು ಹುಡುಗಾಟದ ವಿಷಯವಲ್ಲ’ ಡಿಸೆಂಬರ್ 5ರಂದು […]

ವಾಟಾಳ್​ ನೇತೃತ್ವದಲ್ಲಿ ಒಕ್ಕೊರಲ ನಿರ್ಧಾರ.. ಡಿಸೆಂಬರ್​ 5ಕ್ಕೆ ಕರ್ನಾಟಕ ಬಂದ್
Follow us
KUSHAL V
|

Updated on:Nov 20, 2020 | 12:19 PM

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮ ರಚನೆಯನ್ನು ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಕನ್ನಡ ಒಕ್ಕೂಟದ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ಒಕ್ಕೊರಲ ಬೆಂಬಲ ಸಿಕ್ಕಿದೆ.

ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ನಗರದ ಹೋಟೆಲ್​ನಲ್ಲಿ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಬಂದ್​ ನಡೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ಡಿಸೆಂಬರ್​ 5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ನಡೆಸಲು ಘೋಷಣೆ ನೀಡಲಾಗಿದೆ. ‘ಇದು ಹುಡುಗಾಟದ ವಿಷಯವಲ್ಲ’ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬಂದ್ ಮಾಡಬೇಡಿ ಎಂದು ಸಿಎಂ BSY ಹೇಳಬಾರದು. ಡಿಸೆಂಬರ್ 5ರಂದು ಯಾವುದೇ ವಾಹನ ಸಂಚಾರ ಇರಲ್ಲ. ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಇರುತ್ತದೆ ಎಂದು ಸಹ ಹೇಳಿದರು.

ಡಿಸೆಂಬರ್ 5ರಂದು ಬೆಳಗ್ಗೆ 10.30ಕ್ಕೆ ಱಲಿ ಮಾಡುತ್ತೇವೆ. ಕರ್ನಾಟಕ ಬಂದ್‌ಗೆ ಎಲ್ಲ ಸಂಘಟನೆ ಬೆಂಬಲ ನೀಡುತ್ತದೆ. ಹೋಟೆಲ್ ಮಾಲೀಕರ ಅಸೋಸಿಯೇಷನ್ ಬೆಂಬಲಿಸುತ್ತೆ. ಇದು ಹುಡುಗಾಟದ ವಿಷಯವಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು. ಕರ್ನಾಟಕ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಟಿವಿ9ಗೆ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದರು.

Published On - 12:11 pm, Fri, 20 November 20

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ