AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟಾಳ್​ ನೇತೃತ್ವದಲ್ಲಿ ಒಕ್ಕೊರಲ ನಿರ್ಧಾರ.. ಡಿಸೆಂಬರ್​ 5ಕ್ಕೆ ಕರ್ನಾಟಕ ಬಂದ್

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮ ರಚನೆಯನ್ನು ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಕನ್ನಡ ಒಕ್ಕೂಟದ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ಒಕ್ಕೊರಲ ಬೆಂಬಲ ಸಿಕ್ಕಿದೆ. ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ನಗರದ ಹೋಟೆಲ್​ನಲ್ಲಿ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಬಂದ್​ ನಡೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ಡಿಸೆಂಬರ್​ 5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ನಡೆಸಲು ಘೋಷಣೆ ನೀಡಲಾಗಿದೆ. ‘ಇದು ಹುಡುಗಾಟದ ವಿಷಯವಲ್ಲ’ ಡಿಸೆಂಬರ್ 5ರಂದು […]

ವಾಟಾಳ್​ ನೇತೃತ್ವದಲ್ಲಿ ಒಕ್ಕೊರಲ ನಿರ್ಧಾರ.. ಡಿಸೆಂಬರ್​ 5ಕ್ಕೆ ಕರ್ನಾಟಕ ಬಂದ್
KUSHAL V
|

Updated on:Nov 20, 2020 | 12:19 PM

Share

ಬೆಂಗಳೂರು: ಸರ್ಕಾರದಿಂದ ಮರಾಠ ಅಭಿವೃದ್ಧಿ ನಿಗಮ ರಚನೆಯನ್ನು ಖಂಡಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಕನ್ನಡ ಒಕ್ಕೂಟದ ಸಭೆಯಲ್ಲಿ ಕರ್ನಾಟಕ ಬಂದ್‌ಗೆ ಒಕ್ಕೊರಲ ಬೆಂಬಲ ಸಿಕ್ಕಿದೆ.

ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ಸಭೆ ನಡೆಯಿತು. ನಗರದ ಹೋಟೆಲ್​ನಲ್ಲಿ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಬಂದ್​ ನಡೆಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ಡಿಸೆಂಬರ್​ 5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ನಡೆಸಲು ಘೋಷಣೆ ನೀಡಲಾಗಿದೆ. ‘ಇದು ಹುಡುಗಾಟದ ವಿಷಯವಲ್ಲ’ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬಂದ್ ಮಾಡಬೇಡಿ ಎಂದು ಸಿಎಂ BSY ಹೇಳಬಾರದು. ಡಿಸೆಂಬರ್ 5ರಂದು ಯಾವುದೇ ವಾಹನ ಸಂಚಾರ ಇರಲ್ಲ. ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ಇರುತ್ತದೆ ಎಂದು ಸಹ ಹೇಳಿದರು.

ಡಿಸೆಂಬರ್ 5ರಂದು ಬೆಳಗ್ಗೆ 10.30ಕ್ಕೆ ಱಲಿ ಮಾಡುತ್ತೇವೆ. ಕರ್ನಾಟಕ ಬಂದ್‌ಗೆ ಎಲ್ಲ ಸಂಘಟನೆ ಬೆಂಬಲ ನೀಡುತ್ತದೆ. ಹೋಟೆಲ್ ಮಾಲೀಕರ ಅಸೋಸಿಯೇಷನ್ ಬೆಂಬಲಿಸುತ್ತೆ. ಇದು ಹುಡುಗಾಟದ ವಿಷಯವಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು. ಕರ್ನಾಟಕ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಟಿವಿ9ಗೆ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದರು.

Published On - 12:11 pm, Fri, 20 November 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ