AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ ಮಧ್ಯೆ ಹಸಿರು ಹಬ್ಬದ ಹೊಂಬೆಳಕಾಗಲಿ ದೀಪಾವಳಿ

ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಹತ್ತಿರದಲ್ಲೇ ಇದೆ. ಈ ಬಾರಿ ಕೊರೊನಾ ಅಟ್ಟಹಾಸನೂ ಜೊತೆಗಿದೆ. ಪಟಾಕಿಯನ್ನ ಬಳುಸುವುದೋ? ಬೇಡ್ವೋ? ಅನ್ನೋ ಪ್ರಶ್ನೆ ಎಲ್ಲರಲ್ಲಿ ಮನೆಮಾಡಿದೆ. ಕೊರೊನಾ ಅಟ್ಟಹಾಸದಲ್ಲಿ ಹಬ್ಬದ ಮೆರುಗು ಸ್ವಲ್ಪ ಮಟ್ಟಿಗೆ ಕಡಿಮೆ ಇದ್ರೂ, ಸಡಗರ ಸಂಭ್ರಮ ಕಡಿಮೆಯಾಗಲ್ಲ. ಈ ಬಾರಿಯ ಹಬ್ಬದಲ್ಲಿ ಪಟಾಕಿ ಸಿಡಿಸುವುದೋ ಬೇಡ್ವೋ ಎಂಬ ಗೊಂದಲದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ಪಟಾಕಿ ಚಿಂತನೆಯನ್ನು ಸೂಚಿಸಿದ್ದಾರೆ. ಹಸಿರು ಪಟಾಕಿ ಅಂದ್ರೇನು? ಅದು ಹೇಗಿರುತ್ತೆ? ಆದ್ರೆ. ಇನ್ನೂ ಹಸಿರು ಪಟಾಕಿ ನಮ್ಮ ರಾಜ್ಯದ ಮಾರುಕಟ್ಟೆಗೆ […]

ಕೊರೊನಾ ಕಾಟ ಮಧ್ಯೆ ಹಸಿರು ಹಬ್ಬದ ಹೊಂಬೆಳಕಾಗಲಿ ದೀಪಾವಳಿ
ಪೃಥ್ವಿಶಂಕರ
|

Updated on:Nov 07, 2020 | 4:50 PM

Share

ಬೆಂಗಳೂರು: ದೀಪಾವಳಿ ಹಬ್ಬ ಇನ್ನೇನು ಹತ್ತಿರದಲ್ಲೇ ಇದೆ. ಈ ಬಾರಿ ಕೊರೊನಾ ಅಟ್ಟಹಾಸನೂ ಜೊತೆಗಿದೆ. ಪಟಾಕಿಯನ್ನ ಬಳುಸುವುದೋ? ಬೇಡ್ವೋ? ಅನ್ನೋ ಪ್ರಶ್ನೆ ಎಲ್ಲರಲ್ಲಿ ಮನೆಮಾಡಿದೆ.

ಕೊರೊನಾ ಅಟ್ಟಹಾಸದಲ್ಲಿ ಹಬ್ಬದ ಮೆರುಗು ಸ್ವಲ್ಪ ಮಟ್ಟಿಗೆ ಕಡಿಮೆ ಇದ್ರೂ, ಸಡಗರ ಸಂಭ್ರಮ ಕಡಿಮೆಯಾಗಲ್ಲ. ಈ ಬಾರಿಯ ಹಬ್ಬದಲ್ಲಿ ಪಟಾಕಿ ಸಿಡಿಸುವುದೋ ಬೇಡ್ವೋ ಎಂಬ ಗೊಂದಲದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು ಪಟಾಕಿ ಚಿಂತನೆಯನ್ನು ಸೂಚಿಸಿದ್ದಾರೆ.

ಹಸಿರು ಪಟಾಕಿ ಅಂದ್ರೇನು? ಅದು ಹೇಗಿರುತ್ತೆ? ಆದ್ರೆ. ಇನ್ನೂ ಹಸಿರು ಪಟಾಕಿ ನಮ್ಮ ರಾಜ್ಯದ ಮಾರುಕಟ್ಟೆಗೆ ಜಾರಿಗೆ ಬಂದಿಲ್ಲ ಎನ್ನುತ್ತಾರೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು. ಸಾಮಾನ್ಯ ಪಟಾಕಿಗಳೆಲ್ಲ ಹೆಚ್ಚು ಹೊಗೆ ಬೀರುವ ಪಟಾಕಿಗಳಾಗಿವೆ. ಆದರೆ ಹಸಿರು ಪಟಾಕಿಗಳಲ್ಲಿ ಹೊಗೆ ನಿಯಂತ್ರಣ ಮಾಡಬಹುದು. ಬೆಳಕು ಮತ್ತು ಶಬ್ದ ಸಾಮಾನ್ಯ ಪಟಾಕಿಯಷ್ಟೇ ಇರುತ್ತದೆ. ಹಸಿರು ಪಟಾಕಿಯನ್ನು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಹಿಂದಿನ ವರ್ಷ ದೆಹಲಿಯಲ್ಲಿ ಬಿಡುಗಡೆಗೊಳಿಸಿದ್ದರು ಎಂದು ಮಾಲಿನ್ಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಕೊರೊನಾ ವೈರಸ್ ಶ್ವಾಸಕೋಶ ಸಂಬಂಧಿ ರೋಗವಾದ್ದರಿಂದ ಪಟಾಕಿ ಹೊಗೆ ಇನ್ನೂ ಹೆಚ್ಚು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಉಸಿರಾಟದ ತೊಂದರೆ, ರಕ್ತದೊಟ್ಟಡದಂತಹ ತೊಂದರೆಗಳು ಪಟಾಕಿಯ ಹೊಗೆಯಿಂದ ಬರುವಂತದ್ದು. ಅದರಲ್ಲಿಯೂ ಕೊರೊನಾ ರಾಜ್ಯದೆಲ್ಲೆಡೆ ಆವರಿಸಿರುವುದರಿಂದ ಸೋಂಕಿತರು ಗುಣಮುಖರಾಗಲು ಹೆಚ್ಚಿನ ಸಮಯಬೇಕು ಎಂದು ವೈದ್ಯಾಧಿಕಾರಿಗಳು ಅಭಿಪ್ರಾಯಪಡುತ್ತಾರೆ.

Published On - 4:44 pm, Sat, 7 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ