AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ದತೆ: 11 ಸಂಯೋಜಕರನ್ನು ನೇಮಿಸಿದ ಬಿಜೆಪಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಸಕ್ರಿಯವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗುತ್ತಿದೆ. ಈಗಾಗಲೇ ಆಯೋಹ ಚುನಾವಣಾಧಿಕಾರಿಗಳನ್ನು ಸಹ ನೇಮಕ ಮಾಡಿದೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಬಿಜೆಪಿ ಸಹ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಇದಕ್ಕೆ ಪೂರಕೆವೆಂಬಂತೆ ಬಿಜೆಪಿ, ತನ್ನ 11 ಮಂದಿ ಸಂಯೋಜಕರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಹಾಗಾದ್ರೆ, ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ದತೆ: 11 ಸಂಯೋಜಕರನ್ನು ನೇಮಿಸಿದ ಬಿಜೆಪಿ
Greater Bengaluru Election
ಕಿರಣ್​ ಹನಿಯಡ್ಕ
| Edited By: |

Updated on: Oct 23, 2025 | 9:07 PM

Share

ಬೆಂಗಳೂರು, (ಅಕ್ಟೋಬರ್ 23): ಗ್ರೇಟರ್ ಬೆಂಗಳೂರು ರಚನೆ ಬೆನ್ನಲ್ಲೇ ಚುನಾವಣೆಗೆ ( greater bengaluru authority election) ಆಯೋಗ ​ ಎಲ್ಲಾ ಸಿದ್ಶತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಡುವೆ ಚುನಾವಣೆಗೆ ಬಿಜೆಪಿ ಕೂಡಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ 11 ಮಂದಿ ಸಂಯೋಜಕರನ್ನು ನೇಮಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ, ವಲಯವಾರು ಸಂಘಟನಾತ್ಮಕ ಜಿಲ್ಲೆಯ ಪ್ರಮುಖರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ‌ ನೇತೃತ್ವದಲ್ಲಿ ಒಟ್ಟು 11 ಜನರನ್ನು ಒಳಗೊಂಡ ಸಂಯೋಜಕರ ತಂಡ ನೇಮಕ ಮಾಡಲಾಗಿದೆ.

ಇಂದು (ಅಕ್ಟೋಬರ್ 23) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆಗಳು ನಡೆದಿದೆ. ಸಭೆಯಲ್ಲಿ ಯಾರಿಗೆ ಜವಾಬ್ದಾರಿ ಹಂಚಿಕೆ ಮಾಡಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆಯಾಗಿದ್ದು, 11 ಮಂದಿ ಸಂಯೋಜಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಇದ್ದಾರೆ.

ಸಂಯೋಜಕರ ತಂಡ

ಬಿವೈ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಎಸ್ ಸುರೇಶ್ ಕುಮಾರ್, ಡಿವಿ ಸದಾನಂದ ಗೌಡ, ಪಿಸಿ ಮೋಹನ್, ಸಿ ಎನ್ ಮಂಜುನಾಥ್, ತೇಜಸ್ವಿ ಸೂರ್ಯ, ಡಾ. ಕೆ ಸುಧಾಕರ್, ಎನ್ ಎಸ್ ನಂದೀಶ್ ರೆಡ್ಡಿ.

5 ಪಾಲಿಕೆಗಳಿಗೆ ಸಂಘಟನಾತ್ಮಕ ಸಂಯೋಜಕರು

  • ಬೆಂಗಳೂರು ದಕ್ಷಿಣ – ಸಿಕೆ ರಾಮಮೂರ್ತಿ
  • ಬೆಂಗಳೂರು ಉತ್ತರ- ಎನ್ ಹರೀಶ್
  • ಬೆಂಗಳೂರು ಕೇಂದ್ರ – ಎ ಆರ್ ಸಪ್ತಗಿರಿ ಗೌಡ
  • ಬೆಂಗಳೂರು ಪೂರ್ವ- ಎಂಟಿಬಿ ನಾಗರಾಜ್ ಹಾಗೂ ಕೆ ಎಸ್ ನವೀನ್
  • ಬೆಂಗಳೂರು ಉತ್ತರ – ಮುನಿರತ್ನ ಹಾಗೂ ಭಾರತಿ ಶೆಟ್ಟಿ
  • ಬೆಂಗಳೂರು ದಕ್ಷಿಣ – ಬೈರತಿ ಬಸವರಾಜ ಹಾಗೂ ಎನ್ ರವಿಕುಮಾರ್
  • ಬೆಂಗಳೂರು ಕೇಂದ್ರ – ಡಾ. ಸಿ ಎನ್ ಅಶ್ವತ್ಥ ನಾರಾಯಣ, ಡಿ ಎಸ್ ಅರುಣ್
  • ಬೆಂಗಳೂರು ಪಶ್ಚಿಮ- ನಾರಾಯಣ ಸ್ವಾಮಿ, ಕೆ ಗೋಪಾಲಯ್ಯ, ಅಶ್ವಥ್ ನಾರಾಯಣ

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು