HD Devegowda: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಪಿಹೆಚ್. ಡಿ ಸಂಶೋಧನೆಯಲ್ಲಿ ತೊಡಗಿರುವ ಬಿಜೆಪಿ ನಾಯಕ ಸಿಟಿ ರವಿ

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕರಾಮುವಿ) ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಅವರು ಇದೇ ವಿವಿಯಲ್ಲಿ ದೇವೇಗೌಡರ (HD Devegowda) ಬಗ್ಗೆ ಪಿಹೆಚ್. ಡಿ ಸಂಶೋಧನೆ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

HD Devegowda: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಪಿಹೆಚ್. ಡಿ ಸಂಶೋಧನೆಯಲ್ಲಿ ತೊಡಗಿರುವ ಬಿಜೆಪಿ ನಾಯಕ ಸಿಟಿ ರವಿ
JDS ನಾಯಕ ದೇವೇಗೌಡರನ್ನು ದೆಹಲಿಯಲ್ಲಿ ಭೇಟಿಯಾಗಿ, ವಿಧೇಯ ವಿದ್ಯಾರ್ಥಿಯಂತೆ ಸಂಶೋಧನಾ ಮಾಹಿತಿ ಹಂಚಿಕೊಂಡ ಸಿ ಟಿ ರವಿ.
Follow us
| Updated By: ಸಾಧು ಶ್ರೀನಾಥ್​

Updated on: Aug 11, 2021 | 9:41 AM

ಬೆಂಗಳೂರು: ಜೆಡಿಎಸ್ ಹಿರಿಯ ನಾಯಕ,​ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರು ಕನ್ನಡ ನಾಡು ಕಂಡ ಅಪ್ರತಿಮ ರಾಜಕಾರಣಿ. ರಾಜಕೀಯ ಗಣಿ ದೇವೇಗೌಡರ ಬಗ್ಗೆ ಹೇಳುವುದಕ್ಕೆ ಕೇಳುವುದಕ್ಕೆ ಅಸಂಖ್ಯಾತ ವಿಷಯಗಳು, ಮಾಹಿತಿಯಿದೆ. ಅಂತಹ ವ್ಯಕ್ತಿಯ ಬಗ್ಗೆ ಪಿಹೆಚ್. ಡಿ ಸಂಶೋಧನೆ, ಅಧ್ಯಯನ ಮಾಡುವುದು (Ph.D Thesis) ಹೆಮ್ಮೆಯ ವಿಷಯ. ಅಂತಹ ಕಾರ್ಯಕ್ಕೆ ಕರ್ನಾಟಕದ ಬಿಜೆಪಿ ನಾಯಕ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಕೈಹಾಕಿದ್ದಾರೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕರಾಮುವಿ) ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಅವರು ಇದೇ ವಿವಿಯಲ್ಲಿ ದೇವೇಗೌಡರ (HD Devegowda) ಬಗ್ಗೆ ಪಿಹೆಚ್. ಡಿ ಸಂಶೋಧನೆ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.

88 ರ ಹರೆಯದಲ್ಲೂ ದೊಡ್ಡಗೌಡರ ಉತ್ಸಾಹ, ಲವಲವಿಕೆಯನ್ನು ಪ್ರಶಂಸಿಸಿರುವ ಚಿಕ್ಕಮಗಳೂರು ಮೂಲದ 55 ವರ್ಷದ ಸಿ ಟಿ ರವಿ (CT Ravi) ಭಾರತದ ರಾಜಕೀಯ ವಿಚಾರವಾಗಿ ಅವರ ಜ್ಞಾನ ಮತ್ತು ಅನುಭವ ಅಪಾರವಾದದ್ದು ಎಂದು ಟ್ವೀಟ್​ನಲ್ಲಿ​ ಅಭಿಪ್ರಾಯಪಟ್ಟಿದ್ದಾರೆ. ಹೆಚ್​ಡಿ ದೇವೇಗೌಡರನ್ನು ಇತ್ತೀಚೆಗೆ ನವದೆಹಲಿಯಲ್ಲಿ ಅವರ ನಿವಾಸದಲ್ಲಿ ಸಿ ಟಿ ರವಿ ಭೇಟಿಯಾಗಿದ್ದರು. ಆ ವೇಳೆ ವಿಧೇಯ ವಿದ್ಯಾರ್ಥಿಯಂತೆ ದೇವೇಗೌಡ ಜೀವನದ ಬಗ್ಗೆ ಸಂಶೋಧನಾ ಮಾಹಿತಿ ಹಂಚಿಕೊಂಡರು.

Karnataka BJP leader CT Ravi choses Former PM HD Devegowda life for Ph D Thesis

ದೇವೇಗೌಡರನ್ನು ದೆಹಲಿಯಲ್ಲಿ ಭೇಟಿಯಾಗಿ, ವಿಧೇಯ ವಿದ್ಯಾರ್ಥಿಯಂತೆ ಸಂಶೋಧನಾ ಮಾಹಿತಿ ಹಂಚಿಕೊಂಡ ಸಿ ಟಿ ರವಿ

ಸಿ ಟಿ ರವಿ ಟ್ವೀಟ್ ಸಾರಾಂಶ ಹೀಗಿದೆ: As part of my Ph.D Thesis, I had an enlightening session with former PM Sri @H_D_Devegowda at New Delhi. I must appreciate zeal & passion Gowdaru displays at the age of 88. His knowledge & experience on Indian politics is phenomenal. Thank You Gowdare for sharing Your wisdom Folded hands

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್