AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನ ಮೂಲೆಗುಂಪಾಗಿಸಿದ್ದ ಜಾತಿಗಣತಿ ಬ್ರಹ್ಮಾಸ್ತ್ರ ಮತ್ತೆ ಮುನ್ನೆಲೆಗೆ; 2023ರ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್!?

Socio Economic Caste Census 2011: 2023ರ ಚುನಾವಣೆಗೆ ಜಾತಿ ಗಣತಿ ವರದಿ ಪಾಲಿಟಿಕ್ಸ್ ಗೆ ಬಿಜೆಪಿ ಸೀಕ್ರೆಟ್ ಪ್ಲ್ಯಾನ್ ಮಾಡಿಕೊಂಡಿದೆ. ಸಿದ್ದರಾಮಯ್ಯ ಮೂಲೆಗುಂಪಾಗಿಸಿದ್ದ ಜಾತಿ ಗಣತಿ ವರದಿಗೆ ಜೀವಕೊಡುವ ಪ್ಲ್ಯಾನ್ ಮಾಡುತ್ತಿದೆ.

ಸಿದ್ದರಾಮಯ್ಯರನ್ನ ಮೂಲೆಗುಂಪಾಗಿಸಿದ್ದ ಜಾತಿಗಣತಿ ಬ್ರಹ್ಮಾಸ್ತ್ರ ಮತ್ತೆ ಮುನ್ನೆಲೆಗೆ; 2023ರ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್!?
ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on: Jun 29, 2021 | 1:31 PM

Share

ಬೆಂಗಳೂರು: 2023ರ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದ್ದರೂ ಈಗಿನಿಂದಲೇ ಚುನಾವಣೆಗೆ ತಯಾರಿ ಶುರುವಾಗಿದೆ. ಕಾಂಗ್ರೆಸ್, ಬಿಜೆಪಿ ಒಳಗೊಳಗೆ ಕಸರತ್ತು ಮಾಡುತ್ತಿದೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ವಿರುದ್ಧ ಜಾತಿ ಗಣತಿ ವರದಿಯನ್ನೇ (Socio Economic Caste Census 2011) ಬ್ರಹ್ಮಾಸ್ತ್ರ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ.

2023ರ ಚುನಾವಣೆಗೆ ಜಾತಿ ಗಣತಿ ವರದಿ ಪಾಲಿಟಿಕ್ಸ್ ಗೆ ಬಿಜೆಪಿ ಸೀಕ್ರೆಟ್ ಪ್ಲ್ಯಾನ್ ಮಾಡಿಕೊಂಡಿದೆ. ಸಿದ್ದರಾಮಯ್ಯ ಮೂಲೆಗುಂಪಾಗಿಸಿದ್ದ ಜಾತಿ ಗಣತಿ ವರದಿಗೆ ಜೀವಕೊಡುವ ಪ್ಲ್ಯಾನ್ ಮಾಡುತ್ತಿದೆ. ಸಿದ್ದರಾಮಯ್ಯ ಅವಧಿಯಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ರೆಡಿಯಾಗಿದೆ. ಕಾಂಗ್ರೆಸ್ ನ ಅಹಿಂದ ಹಾಗೂ ದಲಿತ ಸಮಾವೇಶಗಳ ಚಿಂತನೆಗೆ ಬಿಜೆಪಿ ಕೌಂಟರ್ ನೀಡಲಿದೆ.

ಜಾತಿ ಗಣತಿ ವರದಿ ಸ್ವೀಕರಿಸಿ ಸರ್ವ ಸಮುದಾಯಗಳ ಮೆಚ್ಚುಗೆ ಪಡೆಯಲು ಸರ್ಕಸ್ ನಡೆಸುತ್ತಿದೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆಸಿದ್ದ ಜಾತಿ ಸರ್ವೆ ರಿಪೋರ್ಟ್ ಮೇಲೆ ಬಿಜೆಪಿ ಸರ್ಕಾರ ಕಣ್ಣಿಟ್ಟಿದೆ. ನಾವು ವರದಿ ಸ್ವೀಕರಿಸಿದ್ದೇವೆ ಅಂತಾ ಸಿದ್ದುಗೆ ಗುದ್ದು ಕೊಡಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ. ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಕೆ ಬಗ್ಗೆ ಈಗಾಗಲೇ 3 ಬಾರಿ ಸಭೆ ಮಾಡಿದೆ.

ನಿನ್ನೆ ಮುಖ್ಯ ಕಾರ್ಯದರ್ಶಿ, ಆಯೋಗದ ಅಧ್ಯಕ್ಷರ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ವರದಿ ಅನುಷ್ಠಾನದ ಐಡಿಯಾ ಇಲ್ಲದಿದ್ದರೂ ಶೀಘ್ರವೇ ವರದಿ ಸ್ವೀಕರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ಚುನಾವಣೆ ಮೇಲೆ ಬೆಂಕಿ ಬಿರುಗಾಳಿ ಎಬ್ಬಿಸುತ್ತಾ ಜಾತಿ ಗಣತಿ (SECC 2011) ಬ್ರಹ್ಮಾಸ್ತ್ರ? ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.

(karnataka-bjp-plans-to-play-caste-census-2021-report-politics-to-win-2023-general-elections-ayb)

ಇದನ್ನೂ ಓದಿ: Siddaramaiah | ಅಹಿಂದ ಸಮಾವೇಶ: ಸಿದ್ದರಾಮಯ್ಯ ಪ್ರಸ್ತಾಪಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ