AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಹೊಣೆ ಅಲ್ಲವೇ? ಕರ್ನಾಟಕ ಬಿಜೆಪಿ ಟ್ವೀಟ್

ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಹೊಣೆ ಅಲ್ಲವೇ? ಕರ್ನಾಟಕ ಬಿಜೆಪಿ ಟ್ವೀಟ್
ಡಿ.ಕೆ. ಶಿವಕುಮಾರ್
sandhya thejappa
|

Updated on: Mar 29, 2021 | 3:50 PM

Share

ಬೆಂಗಳೂರು: ಯುವತಿ ಪೋಷಕರು ನೇರವಾಗಿ ಆರೋಪಿಸಿದ್ದಾರೆ. ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ ಎಂದು ಕರ್ನಾಟಕ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಸಂತ್ರಸ್ತ ಯುವತಿಯ ಪೋಷಕರು ನೇರವಾಗಿ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮೇಲೆ ಬೊಟ್ಟು ಮಾಡಿ, ಸಂತ್ರಸ್ಥೆಯನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ? ನಿಮಗೆ ಈಗ ಜ್ಞಾನೋದಯವಾಗಿದ್ದೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ಗೆ ರಾಜ್ಯ ಬಿಜೆಪಿ ಘಟಕ ಪ್ರತಿ ಟ್ವೀಟ್ ಮಾಡಿದೆ.

ಭಯಬಿಟ್ಟು ಅಜ್ಞಾತ ಸ್ಥಳದಲ್ಲಿರುವ ಯುವತಿ ಹೊರಬರಲಿ. ಸಂತ್ರಸ್ತೆ ಹೊರಬಂದು ದೂರು ನೀಡಿದ್ರೆ ಸತ್ಯ ಹೊರಬರುತ್ತೆ. ನಿಮಗೆ ಈಗ ಜ್ಞಾನೋದಯವಾಗಿದೆಯೇ ಎಂದು ಪ್ರಶ್ನೆ ಮಾಡಿದೆ. ಸದನದಲ್ಲಿ ಬಜೆಟ್ ಮೇಲಿನ ಚರ್ಚೆಯ ಸಮಯವನ್ನು, ಅಪ್ರಸ್ತುತವಾದ ವಿಚಾರಕ್ಕೆ ಬಳಸಿಕೊಂಡಿದ್ದೀರಿ. ಸದನದ ಅಮೂಲ್ಯ ಸಮಯ ವ್ಯರ್ಥ ಮಾಡಿದ್ದೀರಿ. ಆಗ ನಿಮಗೆ ಇದೆಲ್ಲಾ ನೆನಪಿರಲಿಲ್ಲವೇ? ಡಿಕೆಶಿ ಹೆಸರು ಬರುತ್ತಲೇ ವರಸೆ ಬದಲಾಯಿಸಿ ಬಿಟ್ಟಿರಿ. ಅಮೂಲ್ಯ ಸಮಯ ವ್ಯರ್ಥ ಮಾಡುವಾಗ ಇದೆಲ್ಲಾ ನೆನಪಿರಲಿಲ್ಲವೇ? ಎಂದು ಸಿದ್ದರಾಮಯ್ಯಗೆ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ‘ಪ್ರಾಣ ಭಯವಿದೆ’ ಎಂದಿರುವ ಸಿಡಿ ಯುವತಿ; ಬಿಎಸ್​ವೈ ಅವರೇ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ದರಾಮಯ್ಯ ಟ್ವೀಟ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ