AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬುಲೆನ್ಸ್​ಗಳ ಧನದಾಹಕ್ಕೆ ಬ್ರೇಕ್, ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ಸಾರಿಗೆ ಇಲಾಖೆಯ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ವೈದ್ಯಕೀಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಌಂಬುಲೆನ್ಸ್ಗಳಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಇನ್ಮುಂದೆ ಮನಸೋ ಇಚ್ಛೆ ಹಣ ವಸೂಲಿ ಮಾಡುವ ಌಂಬುಲೆನ್ಸ್ಗಳಿಗೆ ಬ್ರೇಕ್ ಬೀಳಲಿದೆ.

ಆಂಬುಲೆನ್ಸ್​ಗಳ ಧನದಾಹಕ್ಕೆ ಬ್ರೇಕ್, ದರ ನಿಗದಿ ಮಾಡಿದ ರಾಜ್ಯ ಸರ್ಕಾರ
ಖಾಸಗಿ ಟಿಟಿ ಆಂಬುಲೆನ್ಸ್​ಗಳು (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on: May 21, 2021 | 12:03 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಮಯವನ್ನು ಬಳಸಿಕೊಂಡು ಕೆಲ ಌಂಬುಲೆನ್ಸ್ ಮಾಲೀಕರು ಹಣ ದಾಹ ತೀರಿಸಿಕೊಳ್ಳಲು ಮುಂದಾಗಿದ್ದರು. ಕೊರೊನಾದಿಂದ ಮೃತಪಟ್ಟವರ ಶವಗಳನ್ನು ಸಾಗಿಸಲು ಕುಟುಂಬಸ್ಥರು ಪರದಾಡುತ್ತಿರುವಾಗ ಹೆಚ್ಚಿನ ಹಣಕ್ಕೆ ಡಿಮ್ಯಾಂಡ್ ಮಾಡಿ ಶವ ಸಾಗಿಸಿ ಹಣ ಮಾಡುತ್ತಿದ್ದರು. ಹೆಚ್ಚಿನ ಹಣ ನೀಡಲಾಗದ ಕುಟುಂಬಸ್ಥರು ಕಣ್ಣೀರಿಡುತ್ತ ಮಾಂಗಲ್ಯ ಸರ, ಒಡವೆ ಮಾರಿದಂತಹ ಅದೆಷ್ಟೋ ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಸದ್ಯ ಈಗ ಌಂಬುಲೆನ್ಸ್ಗಳ ಧನದಾಹಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ಸಾರಿಗೆ ಇಲಾಖೆಯ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ವೈದ್ಯಕೀಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಌಂಬುಲೆನ್ಸ್ಗಳಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಇನ್ಮುಂದೆ ಮನಸೋ ಇಚ್ಛೆ ಹಣ ವಸೂಲಿ ಮಾಡುವ ಌಂಬುಲೆನ್ಸ್ಗಳಿಗೆ ಬ್ರೇಕ್ ಬೀಳಲಿದೆ.

ರಾಜ್ಯ ಸರ್ಕಾರ 10 ಕಿ.ಮೀ.ಗೆ 1,500 ರೂ. ನಿಗದಿ ಮಾಡಿದೆ. 10 ಕಿ.ಮೀ. ನಂತರ ಪ್ರತಿ ಕಿ.ಮೀ.ಗೆ 120 ರೂ. ದರ ನಿಗದಿ ಮಾಡಲಾಗಿದ್ದು ಌಂಬುಲೆನ್ಸ್ ಕಾಯುವಿಕೆಗಾಗಿ ಪ್ರತಿ ಗಂಟೆಗೆ 200ರೂ. ನಿಗದಿ ಮಾಡಲಾಗಿದೆ. ಲೈಫ್ ಸಪೋರ್ಟ್ ಌಂಬುಲೆನ್ಸ್ಗೆ 10 ಕಿ.ಮೀ.ಗೆ ₹2,000, 10 ಕಿ.ಮೀ. ನಂತರ ಪ್ರತಿ ಕಿ.ಮೀ.ಗೆ 120 ರೂ. ಪಡೆಯಬೇಕು. ಲೈಫ್ ಸಪೋರ್ಟ್ ಌಂಬುಲೆನ್ಸ್ ಕಾಯುವಿಕೆಗಾಗಿ ₹ 250. ಪ್ರತಿ ಗಂಟೆಗೆ 250 ರೂ. ರಾಜ್ಯ ಸರ್ಕಾರ ನಿಗದಿ ಪಡಿಸಿದೆ.

ಇದನ್ನೂ ಓದಿ: ದೆಹಲಿ, ಹರ್ಯಾಣದಲ್ಲಿ ಆಂಬುಲೆನ್ಸ್ ಸುಲಿಗೆಗೆ ಬ್ರೇಕ್, ದರ ನಿಗದಿ: ಕರ್ನಾಟಕದಲ್ಲಿ ಯಾವಾಗ ಇದು ಜಾರಿಗೆ ಬರುವುದು?

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ