AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. 25,000ಕ್ಕೂ ಹೆಚ್ಚು ಐತಿಹಾಸಿಕ […]

ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 05, 2020 | 12:29 PM

Share

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

25,000ಕ್ಕೂ ಹೆಚ್ಚು ಐತಿಹಾಸಿಕ ದೇವಸ್ಥಾನ, ಪ್ರಾಚೀನ ಸ್ಥಳ ಸ್ಮಾರಕ ಸಂರಕ್ಷಣೆಗೆ ಯೋಜನೆ ಜಾರಿಗೆ ತರಲಾಗುವುದು. ಕೊಪ್ಪಳದ ಅಂಜನಾದ್ರಿ ಬೆಟ್ಟದ ದೇವಾಲಯ ಅಭಿವೃದ್ಧಿಗೆ 20 ಕೋಟಿ ರೂ. ಮೀಸಲಿಸಲಾಗುವುದು. ಅತಿಥಿಗೃಹಗಳ ಮೂಲಸೌಕರ್ಯಕ್ಕೆ ₹25 ಕೋಟಿ ಅನುದಾನ, ಮಂತ್ರಾಲಯ, ತುಳಜಾಪುರ, ವಾರಾಣಸಿ, ಉಜ್ಜಯಿನಿ ಹಾಗೂ ಶ್ರೀಶೈಲ ದೇಗುಲಗಳ ಅತಿಥಿಗೃಹಗಳಿಗೆ ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ