AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka budget 2021 | ಉಳಿದೆರಡು ವರ್ಷ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

karnataka budget 2021: ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ. ಉಳಿದ 2 ವರ್ಷ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯ ಒದಗಿಸುವುದು ನಮ್ಮ ಗುರಿ ಎಂದರು.

karnataka budget 2021 | ಉಳಿದೆರಡು ವರ್ಷ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Feb 27, 2021 | 10:06 AM

ಬೆಂಗಳೂರು: ತಮ್ಮ 79ನೇ ಜನ್ಮದಿನದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಬರಲಿರುವ ರಾಜ್ಯ ಬಜೆಟ್​ ಬಗ್ಗೆ ಮಾಹಿತಿ ಹಂಚಿಕೊಂಡರು.

ಈ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ. ಉಳಿದ 2 ವರ್ಷ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯ ಒದಗಿಸುವುದು ನಮ್ಮ ಗುರಿ ಎಂದರು. ಜೊತೆಗೆ ಪ್ರಧಾನಿ ಮೋದಿಯವರ ಸರ್ಕಾರದ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ಇದನ್ನೂ ಓದಿ: 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ